Advertisement
ಚಿತ್ರಾ ವೆಂಕಟರಾಜು

ಚಿತ್ರಾ ವೆಂಕಟರಾಜು, ಚಾಮರಾಜನಗರದವರು. ನಟಿ. ಕಳೆದ ೧೮ ವರ್ಷಗಳಿಂದ ಸರ್ಕಾರಿ ಪ್ರೌಢಶಾಲೆಯಲ್ಲಿ ರಂಗಶಿಕ್ಷಣಶಿಕ್ಷಕಿಯಾಗಿಕೆಲಸ ನಿರ್ವಹಿಸುತ್ತಿದ್ದಾರೆ. ನೀನಾಸಮ್ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಚಾಮರಾಜನಗರದಶಾಂತಲಾ ಕಲಾವಿದರುʼ ತಂಡದಲ್ಲಿ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಲಾಶಿಕ್ಷಣ, ಸಾಹಿತ್ಯ, ಸಂಗೀತ, ನೃತ್ಯ, ಸಿನೆಮಾದಲ್ಲಿ ಆಸಕ್ತಿ. ಇವರು ಅಭಿನಯಿಸಿದ ಅಮೃತಾ ಪ್ರೀತಂ ಅವರ ಬದುಕನ್ನು ಆಧರಿಸಿದ ಏಕವ್ಯಕ್ತಿ ರಂಗಪ್ರಯೋಗ “ಮೈ ತೆನ್ನು ಫಿರ್ಮಿಲಾಂಗಿ" ಹಲವಾರು ಪ್ರದರ್ಶನಗಳನ್ನು ಕಂಡಿದೆ.

ರಂಗದ ಮೇಲಿನ  ದೃಶ್ಯಕಾವ್ಯ  ‘ಚಿತ್ರಾಂಗದಾ’: ಚಿತ್ರಾ ವೆಂಕಟರಾಜು ಸರಣಿ

ಕೊನೆಗೂ ಯಾಕೆ ಈ ನಾಟಕವನ್ನು ಮಾಡಬೇಕು, ಯಾಕೆ ಈ ನಾಟಕವನ್ನು ನೋಡಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ, ಪ್ರೇಕ್ಷಕನ ಮೂಲಭೂತ ಪ್ರಶ್ನೆ. ಇಲ್ಲಿ ಇದು ಚಿತ್ರಾಂಗದಾ ಮತ್ತು ಅರ್ಜುನನ ಕತೆಯಾದರೂ ಅದರ ನೆಪದಲ್ಲಿ ನಡೆಯುವುದು ಗಂಡು ಹೆಣ್ಣು ಮತ್ತು ಅವರಿಬ್ಬರ ಸಂಬಂಧದ ಸಂಕೀರ್ಣತೆಯ ಬಗ್ಗೆ. ಹೆಣ್ಣಾದರೂ ಗಂಡಿನಂತೆ ವನದಲ್ಲಿರುವ ಚಿತ್ರಾಂಗದೆ ಅರ್ಜುನನನ್ನು ನೋಡಿದ್ದೆ ಮತ್ತೆ ‘ಹೆಣ್ತನ’ ಕ್ಕೆ ಹಾತೊರೆಯುತ್ತಾಳೆ. ಅವಳೊಳಗಿನ ಹೆಣ್ಣನ್ನು ನೋಡಿದ ಅರ್ಜುನ ತನ್ನ ಬ್ರಹ್ಮಚರ್ಯದ ನಿಯಮವನ್ನು ಮುರಿಯುತ್ತಾನೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿಯಲ್ಲಿ ‘ಚಿತ್ರಾಂಗದಾ’ ನಾಟಕದ ಕುರಿತ ಬರಹ

Read More

ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ

ಇದರೊಳಗೆ ಒಂದು ತಮಾಷೆಯೆಂದರೆ ಪಾತ್ರದ ಜತೆಗೆ ನಟನೂ ಇರುತ್ತಾನೆ. ಪರಸ್ಪರ ಒಬ್ಬರಿಗೊಬ್ಬರನ್ನು ಕಂಡರೆ ಆಗದ ನಟರು ರಂಗದ ಮೇಲೆ ಪ್ರೇಮಿಸುತ್ತಾರೆ‌. ಪ್ರೀತಿಸಿದ ಹುಡುಗಿ ಅಜ್ಜಿಯೋ, ಸನ್ಯಾಸಿಯೋ ಆಗಿಬಿಟ್ಟಿರುತ್ತಾಳೆ. ಪ್ರೀತಿಸಿದ ನಟ ಇನ್ನೊಬ್ಬಳೊಂದಿಗೆ ಡಾನ್ಸ್ ಮಾಡ್ತಿರೋದನ್ನ ಅವನ ಪ್ರೇಯಸಿ ಸೈಡ್ ವಿಂಗಿನಲ್ಲಿ ಕೂತು.. ‘ಇದು ನಾಟಕ ಇದು ನಾಟಕ’ ಅಂತ ತನ್ನನ್ನೇ ಸಮಾಧಾನಪಡಿಸಿಕೊಳ್ಳುತ್ತಾಳೆ. ಹೀಗೆ ರಂಗದ ಮೇಲೆ ನಡೆಯುವ ನಾಟಕಕ್ಕಿಂತ ಹೆಚ್ಚು ರೋಚಕವಾದ ಅನೇಕ ನಾಟಕಗಳು ಈ ಪ್ರಕ್ರಿಯೆಯಲ್ಲಿ ನಡೆಯುತ್ತಲೇ ಇರುತ್ತದೆ. ಕಲಾಲೋಕದ ಕುರಿತು ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ