Advertisement
ದಾದಾಪೀರ್ ಜೈಮನ್

ಸಾಹಿತ್ಯ, ರಂಗಭೂಮಿ ಮತ್ತು ಸಿನಿಮಾ ಇವರ ಆಸಕ್ತಿಯ ಕ್ಷೇತ್ರಗಳು. ಇವರ ಹಲವು ಕವಿತೆಗಳು, ಕಥೆಗಳು ನಾಡಿನ ಪ್ರಮುಖ ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಇಕ್ಬಾಲುನ್ನೀಸಾ ಹುಸೇನ್ ಅವರ 'ಪರ್ದಾ & ಪಾಲಿಗಮಿ' ಕಾದಂಬರಿಯನ್ನು ಕನ್ನಡಕ್ಕೆ ತಂದಿದ್ದಾರೆ. ಛoದ ಪುಸ್ತಕ ಪ್ರಕಾಶನ ಅದನ್ನು ಹೊರತಂದಿದೆ. Dmitrij Gawrisch  ಅವರ 'ಬ್ಯಾರೆನ್ ಲ್ಯಾಂಡ್' ಎನ್ನುವ ಜರ್ಮನ್ ನಾಟಕವನ್ನು ಅನುವಾದ ಮಾಡಿದ್ದಾರೆ. ನೀಲಕುರಿಂಜಿ ಇವರ ಪ್ರಥಮ ಪ್ರಕಟಿತ ಕಥಾಸಂಕಲನ.

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ

‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ