ಪರೀಕ್ಷೆ ಹಾಲ್ ನಿಂದ ಕಂಡ ಮೂರು ಹಕ್ಕಿಗಳು… : ಎಲ್ಸಿ ಸುಮಿತ್ರಾ ಬರೆದ ದಿನದ ಕವಿತೆ
ಅಲ್ಲೆಲ್ಲೊ ಶಂಖಪುಷ್ಪದ ಪೊದೆಯಲ್ಲಿ ಚಿಲಿಮಿಲಿಸುವ ಹೂಹಕ್ಕಿ ಕಂಡೂ ಕಾಣದಂತಿದೆ, ಹುಡುಗರು ಹಾಲೊಳಗೆ ಪರೀಕ್ಷೆ ಬರೆಯುತ್ತಿದ್ದಾರೆ. ಇದು ಕಿಟಕಿಯಿಂದ ಕಾಣಿಸುವ ಕವಿತೆ ಇಂದಿನ ಕವಿತೆ.
Read Moreಲೇಖಕಿ ಸುಮಿತ್ರ ಎಲ್.ಸಿ ತೀರ್ಥಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರದವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ತುಂಗಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಬಕುಲದ ದಾರಿ (ಕಾವ್ಯ), ಪಿಂಜರ್(ಕಾದಂಬರಿ ಅನುವಾದ), ನಿರುಕ್ತ, ಕಾಡು ಕಡಲು, ವಿಭಾವ (ವಿಮರ್ಶೆ), ಗುಬ್ಬಿ ಹಳ್ಳದ ಸಾಕ್ಷಿಯಲ್ಲಿ(ಕಥಾ ಸಂಕಲನ) ಹೂ ಹಸಿರಿನ ಮಾತು (ಪಶ್ಚಿಮ ಘಟ್ಟದ ಹೂ ಸಸ್ಯಗಳ ಕುರಿತು) ಇವು ಸುಮಿತ್ರ ಅವರ ಪ್ರಕಟಿತ ಕೃತಿಗಳು.
Posted by ಡಾ.ಎಲ್ .ಸಿ ಸುಮಿತ್ರಾ | Dec 23, 2017 | ದಿನದ ಕವಿತೆ |
ಅಲ್ಲೆಲ್ಲೊ ಶಂಖಪುಷ್ಪದ ಪೊದೆಯಲ್ಲಿ ಚಿಲಿಮಿಲಿಸುವ ಹೂಹಕ್ಕಿ ಕಂಡೂ ಕಾಣದಂತಿದೆ, ಹುಡುಗರು ಹಾಲೊಳಗೆ ಪರೀಕ್ಷೆ ಬರೆಯುತ್ತಿದ್ದಾರೆ. ಇದು ಕಿಟಕಿಯಿಂದ ಕಾಣಿಸುವ ಕವಿತೆ ಇಂದಿನ ಕವಿತೆ.
Read MorePosted by ಡಾ.ಎಲ್ .ಸಿ ಸುಮಿತ್ರಾ | Dec 8, 2017 | ವ್ಯಕ್ತಿ ವಿಶೇಷ |
ಮೊದಲನೇ ಸೆಮೆಸ್ಟರ್ ನಲ್ಲಿ ಜಿ.ಎಚ್. ನಾಯಕರು ಹರಿಶ್ಚಂದ್ರ ಕಾವ್ಯ ಪಾಠ ಮಾಡುವಾಗ ಆ ಕಾವ್ಯದ ಪ್ರತಿಯೊಂದು ಮಗ್ಗುಲನ್ನೂ ವಿಶ್ಲೇಷಿಸಿದ ರೀತಿ ದಶಕಗಳ ನಂತರವೂ ನೆನಪಿನಲ್ಲಿ ಉಳಿದಿದೆ. ಈಗ ನಾನು ಪಾಠ ಮಾಡುವಾಗಲೂ ಆ ವಿಚಾರಗಳ ನೆರಳು ಇರುತ್ತದೆ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
