ಡಾ. ನಿಂಗಪ್ಪ ಮುದೇನೂರು ಬರೆದ ಯುಗಾದಿ ಕವಿತೆ
“ದೇಹ ಮನಸ್ಸೆಲ್ಲಾ ಎಣ್ಣೆ ಹಿಂಗಿ
ಬಿಸಿಲು ಬೆವರು ಕೂಡಿ ನಲಿದ ಮೇಲೆ
ಅವ್ವ, ಬೇವಿನ ಎಲೆ ಬಿಸಿನೀರ ಸಾಂಗತ್ಯದಲಿ
ಸೋಪಿಲ್ಲದೆ ಸ್ನಾನಮಾಡಿಸಿ
ಹಳೆಯದೋ ಹೊಸದೋ ಬಟ್ಟೆತೊಡಿಸಿ
ಮಕ್ಕಳಿಗೆ ಹಬ್ಬವಾಗುತ್ತಿದ್ದಳು”- ಡಾ. ನಿಂಗಪ್ಪ ಮುದೇನೂರು ಬರೆದ ಯುಗಾದಿ ಕವಿತೆ
ಲೇಖಕ, ಕವಿ ನಿಂಗಪ್ಪ ಮುದೇನೂರು ಅವರು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಮುದೇನೂರು ಗ್ರಾಮದವರು ಮಗುವಿನ ಧ್ಯಾನದಲ್ಲಿ, ಮಣ್ಣಿನ ಕವಿತೆ, ಕಡಲ ಕವಿತೆ, ನನ್ನ ಗಾಂಧಿ’ ಅವರ ಪ್ರಮುಖ ಕವನ ಸಂಕಲನಗಳು. ಜೀ.ಶಂ.ಪ ರವರ 'ಜನಪದ ಖಂಡಕಾವ್ಯಗಳು’, ಕುವೆಂಪು ಅವರ 'ಶೂದ್ರ ತಪಸ್ವಿ', ಜಾಗತೀಕರಣ ಮತ್ತು ಗಾಂಧಿ, ಸಂಸ್ಕೃತಿ ದರ್ಶನ, ಅಕ್ಷರ ಮತ್ತು ಅರಿವು ಅವರ ವಿಮರ್ಶಾ ಕೃತಿಗಳು. ‘ಬುರ್ರಕಥಾ ಈರಮ್ಮ: ಅಲೆಮಾರಿಯ ಆತ್ಮಕಥನ’ ‘ಸೊಂಡೂರು ಕುಮಾರಸ್ವಾಮಿ’, ‘ಕನ್ನಡ ಜನಪದ ಮಹಾಕಾವ್ಯಗಳ ಸಾಂಸ್ಕೃತಿಕ ವೀರರು’ ಅವರ ಸಂಶೋಧನಾ ಕೃತಿಗಳು. ‘ಬಿಚ್ಚುಗತ್ತಿಯ ಎದೆಯಲ್ಲಿ’ ಅವರ ನಾಟಕ ಕೃತಿ. ‘ಕಾಡಿನ ಕೊಳಲಿಗೆ ನಾಡಿನ ಸ್ವರ’ ಎಂಬ ಕೃತಿಯನ್ನು ಸಂಪಾದಿಸಿದ್ದಾರೆ.
Posted by ಡಾ.ನಿಂಗಪ್ಪ ಮುದೇನೂರು | Apr 4, 2022 | ದಿನದ ಕವಿತೆ |
“ದೇಹ ಮನಸ್ಸೆಲ್ಲಾ ಎಣ್ಣೆ ಹಿಂಗಿ
ಬಿಸಿಲು ಬೆವರು ಕೂಡಿ ನಲಿದ ಮೇಲೆ
ಅವ್ವ, ಬೇವಿನ ಎಲೆ ಬಿಸಿನೀರ ಸಾಂಗತ್ಯದಲಿ
ಸೋಪಿಲ್ಲದೆ ಸ್ನಾನಮಾಡಿಸಿ
ಹಳೆಯದೋ ಹೊಸದೋ ಬಟ್ಟೆತೊಡಿಸಿ
ಮಕ್ಕಳಿಗೆ ಹಬ್ಬವಾಗುತ್ತಿದ್ದಳು”- ಡಾ. ನಿಂಗಪ್ಪ ಮುದೇನೂರು ಬರೆದ ಯುಗಾದಿ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
