Advertisement
ಇ. ಆರ್. ರಾಮಚಂದ್ರನ್

ಫಿಲಿಪ್ಸ್ ಕಂಪನಿಯಿಂದ ನಿವೃತ್ತರಾದ ನಂತರ ಮೈಸೂರಿನಲ್ಲಿ ನೆಲೆಸಿದ್ದಾರೆ. ಅವರು `ಶಂಕರ್ಸ್ ವೀಕ್ಲಿ'ಯಲ್ಲಿ ಹಾಸ್ಯ ಲೇಖನವನ್ನು ಬರೆಯುತ್ತಿದ್ದರು. ಈಗ ಅಪರಂಜಿ ಮಾಸಿಕ ಪತ್ರಿಕೆಗೆ ಹಾಸ್ಯ ಲೇಖನ ಬರೆಯುತ್ತಾರೆ. ಚುರುಮುರಿ, ಹಿಂದುಸ್ತಾನ್ ಟೈಮ್ಸ್, ಸಿಎನೆನ್ ಮತ್ತು ನ್ಯೂಸ್ ೧೮ ನಲ್ಲಿಯೂ ಅವರ ಲೇಖನಗಳು ಪ್ರಕಟವಾಗಿವೆ. 'ಅಜ್ಜಿ ಮತ್ತು ಇತರ ಕತೆಗಳು' ಅವರ ಪ್ರಕಟಿತ ಕೃತಿ.

ಕಪಿಲ್ ದೇವ್ ಮತ್ತು ಧೋಣಿ ಎಂಬ ಅಮೂಲ್ಯ ರತ್ನಗಳು

ಧೋಣಿ ಗೆದ್ದ ಕಪ್ಪನ್ನು ಚಿಕ್ಕವರಾದ ಜೊಗಿಂದರ್ ಮತ್ತು ಶ್ರೀಶಾಂತರಿಗೆ ಕೊಟ್ಟು ಕೊನೆಯಲ್ಲಿ ಹೋಗಿ ನಿಂತರು. ಅಂದಿನಿಂದ ಅದೇ ಅವರು ತಂದ ಹೊಸ ಪದ್ಧತಿ. ಅವರು ಕಪ್ಪನ್ನು, ಟ್ರೋಫಿಯನ್ನು ತಂಡದ ಹೊಚ್ಚ ಹೊಸಬರಿಗೆ ಕೊಟ್ಟು ಕೊನೆಯಲ್ಲಿ ಮಿಕ್ಕವರ ಜೊತೆ ನಿಲ್ಲುತ್ತಿದ್ದರು. ಗೆದ್ದಾಗಲೂ ಗದ್ದಲ ಮಾಡದೆ, ಸೋತಾಗಲೂ ಬಹಳ ಕುಗ್ಗದೆ, ಮುಂದೆ ಏನು ಮಾಡಬೇಕೂಂತ ಯೋಚಿಸುತ್ತಿದ್ದರು. ಒಬ್ಬ ಸ್ಥಿತಪ್ರಜ್ಞ ಹೇಗಿರುತ್ತಾನೆ, ಹೇಗೆ ವರ್ತಿಸುತ್ತಾನೆ ಎಂಬ ದರ್ಶನ ಪ್ರೇಕ್ಷಕರಿಗೆ ಮತ್ತು ಟಿವಿಯಲ್ಲಿ ನೋಡುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಅವರನ್ನು ನೋಡಿದಾಗ ಸಿಗುತ್ತಿತ್ತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಭಾರತದ ಕ್ರಿಕೆಟ್‍ನ ಸ್ಪಿನ್ನರ್ಸ್‌ಗಳು – 2

ನಿಧಾನವಾಗಿ ನಡೆದು ಬಂದು ಬೋಲಿಂಗ್ ಮಾಡುತ್ತಿದ್ದ ಬೇಡಿ ಅವರ ಬೋಲಿಂಗ್‌ನಲ್ಲಿ ಬಹಳ ಚಾಣಾಕ್ಷರಾಗಿದ್ದರು ಮತ್ತು ನಿಸ್ಸೀಮರು. ಒಂದು ಬಾಲು ನಿಧಾನವಾಗಿ ಬಂದರೆ ಮತ್ತೊಂದು ರಭಸದಿಂದ ಬಂದು ವಿಕೆಟ್ ಉರುಳಿಸಿ ಹೋಗುವುದು! ಇಷ್ಟಾಗಿ ಅವರ ಬೋಲಿಂಗ್ ಶೈಲಿಯಲ್ಲಿ ಕಿಂಚಿತ್ತೂ ವ್ಯತ್ಯಾಸವಿರುತ್ತಿರಲಿಲ್ಲ! ಒಂದು ಓವರ್‌ನಲ್ಲಿ 6 ವಿಧವಾಗಿ ಬಾಲು ಮಾಡುವ ಪ್ರತಿಭೆ ಹೊಂದಿದ್ದ ಬೇಡಿಯವರ ಬೋಲಿಂಗ್‌ಅನ್ನು ಹೇಗೆ ಆಡುವುದಪ್ಪ ಎಂದು ಬ್ಯಾಟ್ಮನ್‌ರನ್ನು ಕಾಡುತ್ತಿತ್ತು, ಯಾಕೆಂದರೆ ಏನು ಮಾಡಿದರೂ ಅವರು ನಡೆಯುವ ಶೈಲಿ, ರೀತಿ, ಹಾವಭಾವ ಯಾವುದರಲ್ಲೂ ಬದಲಾವಣೆ ಇರುತ್ತಿರಲಿಲ್ಲ.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 1

ವೆಸ್ಟ್ ಇಂಡೀಸ್‌ಗೆ ಹೋಗಿ ಅವರು ಅಲ್ಲೂ ಸುಮ್ಮನೆ ಕೂರಲಿಲ್ಲ! ಪ್ರಪ್ರಥಮವಾಗಿ ಟೆಸ್ಟ್‌ಗೆ ಇಳಿದ ಸುನಿಲ್‌ರ ಆರ್ಭಟ ಎಷ್ಟರ ಮಟ್ಟಿಗೆ ಇತ್ತೆಂದರೆ ಅವರು ಮಾಡಿದ ಭಾರತದ ದಾಖಲೆ ಇನ್ನೂ ಯಾರೂ ಮುರಿದಿಲ್ಲ! ಐದರಲ್ಲಿ, ನಾಲ್ಕು ಟೆಸ್ಟ್ ಅಡಿದ ಸುನಿಲ್ ಗವಾಸ್ಕರ್ ಮೊಟ್ಟ ಮೊದಲನೇಯ ಸರಣಿಯಲ್ಲಿ 774ರನ್ ಹೊಡೆದು ಇಂದಿಗೂ ಆ ವಿಶ್ವದಾಖಲೆ ಜೀವಂತವಾಗಿ ಉಳಿದಿದೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಸುನಿಲ್‌ ಗವಾಸ್ಕರ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ