Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಎಲ್ಲವೂ…. ಮರಳು ಮರಳೂ…: ಎಚ್. ಗೋಪಾಲಕೃಷ್ಣ ಸರಣಿ

ಮನೆಗೆ ಬರಬೇಕಾದರೆ ಮತ್ತೊಂದು ಯೋಚನೆ ತಲೆ ಕೆಡಿಸಿತು. ಸೈಟ್ ಮಧ್ಯ ಮಾರ್ಕ್ ಮಾಡ್ತಾ ಇದಾನೆ. ಮಧ್ಯದಿಂದ ಯಾರಾದರೂ ಮಾರ್ಕ್ ಮಾಡ್ತಾರಾ? ನಾನು ದಾಖಲು ಮಾಡ್ತಿರೋ ಈ ಪ್ರಸಂಗ ನಾಲ್ಕೂ ಕಾಲು ದಶಕದ ಹಿಂದೆ. ಅಂದರೆ ಆಗಿನ್ನೂ ಮೊಬೈಲ್ ಫೋನು, ಲ್ಯಾಂಡ್ ಲೈನ್ ಫೋನು ಇವೆಲ್ಲಾ ಇರದಿದ್ದ ಕಾಲ. ಏನಾದರೂ ಸಮಸ್ಯೆ, ಅದಕ್ಕೆ ಪರಿಹಾರ ಬೇಕು ಅಂದರೆ ಒಂದು ಮುಖಾಮುಖಿ ಮಾತು, ಇಲ್ಲ ಅಂದರೆ ಪೋಸ್ಟ್ ಮೂಲಕ ಕಾರ್ಡು ಅಥವಾ ಇನ್ ಲ್ಯಾಂಡ್ ಲೆಟರ್, ಇಲ್ಲಾ ಕಾಗದದಲ್ಲಿ ಬರೆದು ಅದನ್ನ ಕವರ್‌ನಲ್ಲಿ ಇಟ್ಟು ಪೋಸ್ಟ್ ಡಬ್ಬಕ್ಕೆ ಹಾಕಿ ಉತ್ತರಕ್ಕೆ ಕಾಯೋದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ನಾಲ್ಕನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ