Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಇದು ನಿಮ್ದೇ ಸೈಟು ತಾನೇ!: ಎಚ್. ಗೋಪಾಲಕೃಷ್ಣ ಸರಣಿ

ನಾವು ಮನೆ ಮುಗಿಸಿ ವಾಸಕ್ಕೆ ಅಂತ ಬಂದಮೇಲೂ ಸಹ ಈ ಮನೆ ಕೇಸು ತುಂಬಾ ದಿವಸ ಎಳೆಯಿತು. ಸೈಟಿನ ಮೂಲ ಓನರ್ ಪರ್ಯಾಯ ಸೈಟಿಗೆ ಒಪ್ಪಿಗೆ ಕೊಡದೇ ಇದ್ದದ್ದು ಮತ್ತು ಅದೇ ಸೈಟು ತಮಗೆ ಬೇಕು ಅಂತ ಇರಾದೆ ವ್ಯಕ್ತ ಪಡಿಸಿದ್ದು ಕೇಸು ಎಳೆಯಲು ಅವಕಾಶ ಆಯಿತು. ಸೊಸೈಟಿ ಮಧ್ಯೆ ಪ್ರವೇಶ ಮಾಡಿ ಅಲ್ಟರ್ನೇಟ್ ಸೈಟು ಕೊಡ್ತೀವಿ ಅಂದರೂ ಕೊಸರಾಟ ಮುಂದುವರೆದು ಸುಮಾರು ಇಪ್ಪತ್ತು ವರ್ಷ ಕೇಸು ನಡೆದು ಕೊನೆಗೆ ಒಂದು ಕಾಂಪ್ರಮೈಸ್ ಡೀಲ್ ಆಯ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

Read More

ಹತ್ತು ಮಹಡಿಯ ಭರ್ಜರಿ ಪ್ಲಾನು….: ಎಚ್.ಗೋಪಾಲಕೃಷ್ಣ ಸರಣಿ

ಬೆಳಗಿಂದ ಸಂಜೆವರೆಗೂ ನನ್ನ ಸಂಗಡವೆ ಇತ್ತು ಅದು. ಮಧ್ಯಾಹ್ನ ನಿದ್ದೆ ಕೂಡ ಮಾಡದೇ ನನ್ನ ಜತೆಗೆ ಇದ್ದುಬಿಡ್ತು. ಮನೆಗೆ ಹೊರಡ್ತಾ ಮಗೂನ ಮುದ್ದಿಸಿದೆ. “ಮಗು ತುಂಬಾ ಮುದ್ದು, ನನ್ನನ್ನ ತುಂಬಾ ಹಚ್ಚಿಕೊಂಡಿದೆ “ಅಂದೆ. ಬೆಳಿಗ್ಗೆಯಿಂದ ನನ್ನ ಸಂಗಡವೇ ಇತ್ತು. ಪುಟ್ಟ ಕೂಸು, “ಅಂಕಲ್‌ನ ಒಬ್ಬರನ್ನೇ ಬಿಡಬೇಡ, ಸಿಕ್ಕಿದ್ದೆಲ್ಲಾ ಜೇಬಲ್ಲಿ ಹಾಕ್ಕೊಳತ್ತೆ ಅದು, ಅದರ ಹಿಂದೇನೆ ಇರು ಅಂತ ಅಜ್ಜಿ ಹೇಳಿತ್ತು…” ಅಂತ ಸತ್ಯ ಬಯಲು ಮಾಡಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ನಮ್‌ ಸೈಟ್‌ ಎಲ್ಲಿದೆ! : ಎಚ್. ಗೋಪಾಲಕೃಷ್ಣ ಸರಣಿಯ ಐವತ್ತನೆಯ ಕಂತು!

ಮೊದಲನೇ ಮಗನ ಚೆಡ್ಡಿಗೆ ಕೂಡುವ ಭಾಗದಲ್ಲಿ ತೇಪೆ ಹಾಕಿಸಿ ಎರಡನೆಯವನಿಗೆ ಹಾಕುತ್ತಿದ್ದರು, ಅವನ ನಂತರ ಮೂರನೇ ಅವನು, ಅದಾದ ಮೇಲೆ ನಾಲ್ಕು, ಐದು ಹೀಗೆ. ಕೊನೇ ಹುಡುಗನ ಬಳಿ ಬರುವ ಹೊತ್ತಿಗೆ ಚಡ್ಡಿಗೆ ತೇಪೆ ಹಾಕಲು ಜಾಗವೇ ಇರ್ತಾ ಇರಲಿಲ್ಲ. ಆಗಿನ್ನೂ ಪ್ರೈವೇಟ್ ಸ್ಕೂಲ್ ಬಂದಿರಲಿಲ್ಲ ಮತ್ತು ಎಲ್ಲರೂ ಸರ್ಕಾರಿ ಶಾಲೆ. ತೇಪೆ ಇಲ್ಲದಿರುವ ಚೆಡ್ಡಿ ಹಾಕಿದವನು ಮನೆಯ ಮೊದಲ ಮಗ ಎಂದು ಸುಲಭವಾಗಿ ಗೊತ್ತಾಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತನೆಯ ಕಂತು

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ