Advertisement
ಕೆ.ವಿ. ತಿರುಮಲೇಶ್

ಹೈದರಾಬಾದಿನಲ್ಲಿ ನೆಲೆಸಿರುವ ಕನ್ನಡದ ಹಿರಿಯ ಕವಿ, ಲೇಖಕ ಮತ್ತು ಭಾಷಾಶಾಸ್ತ್ರಜ್ಞರು, ಮೂಲತಃ ಕಾಸರಗೋಡಿನ ಬಳಿಯ ಕಾರಡ್ಕದವರು. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತಿಯನ್ನು ಹೊಂದಿ, ನಂತರ ಯೆಮನ್ ದೇಶದಲ್ಲಿ ಕೆಲಕಾಲ ಇಂಗ್ಲೀಷ್ ಅಧ್ಯಾಪನ ಮಾಡಿ, ಈಗ ಹೈದರಾಬಾದಿನಲ್ಲಿ ತಮ್ಮ ನಿವೃತ್ತಿ ಜೀವನವನ್ನು ಕಳೆಯುತ್ತಿದ್ದಾರೆ. ನಾಟಕ, ಕವನ, ಕಥೆ, ಕಾದಂಬರಿಗಳನ್ನು ರಚಿಸಿರುವ ಅವರು ಭಾಷಾವಿಜ್ಞಾನ ಕ್ಷೇತ್ರದಲ್ಲಿ ಮೌಲಿಕ ಕೃತಿಗಳನ್ನು ಪ್ರಕಟಿಸಿರುವ ವಿದ್ವಾಂಸರು. ವಿಮರ್ಶಕರು.

ಮಹಾದೇವರ ನೋವಿಗೆ ತಿರುಮಲೇಶ್ ಸಾಂತ್ವನ

ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.

Read More

ಪ್ರೀತಿಯ ಮಕ್ಕಳಿಗೆ ತಿರುಮಲೇಶ್ ಮಾಮ ಕವಿತೆಗಳು

ಯಾವಾಗಲೂ ಗಂಭೀರವಾಗಿ ಕವಿತೆಗಳನ್ನು ಬರೆಯುವ ಸಂಸ್ಕೃತಿ ಚಿಂತಕರಾದ ಕೆ.ವಿ. ತಿರುಮಲೇಶ್ ಅವರು ನಿಮಗಾಗಿಯೇ ವಿಶೇಷವಾಗಿ ನಿಮ್ಮ ಮನಸ್ಸನ್ನು ಮುದಗೊಳಿಸುವ ಒಂದಷ್ಟು ಕವನಗಳನ್ನು ರಚಿಸಿದ್ದಾರೆ.

Read More

ಕಷ್ಟಜೀವಿಗಳಾಗಿದ್ದ ನನ್ನ ಜನರು: ತಿರುಮಲೇಶ್ ಬರಹ

ಮಂಗಳೂರಿನಲ್ಲಿ ನಡೆದ ಈ ದುರಂತ ಹೆಚ್ಚು ದಾರುಣವಾಗುವುದು ಇವರಲ್ಲಿ ಬಹುಮಂದಿ ಇಂಥ ಸಾಹಸಿ ಜನರೇ ಎನ್ನುವುದು. ದುಡಿದು ಹಣ ಸಂಪಾದನೆ ಮಾಡಲೆಂದು ದುಬೈಗೆ ಹೋಗಿ ಅಲ್ಲಿನ ಕಷ್ಟಕಾರ್ಪಣ್ಯಗಳನ್ನು ಅನುಭವಿಸಿ ಬಹುಶಃ ವಾರ್ಷಿಕ ರಜೆಯಲ್ಲಿ ಊರಿಗೆ ಮರಳುತ್ತಿದ್ದವರು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ