Advertisement
ಕೋಡಿಹಳ್ಳಿ ಮುರಳಿಮೋಹನ್

ಕೋಡಿಹಳ್ಳಿ ಮುರಳಿಮೋಹನ್ ತೆಲುಗು ಬರಹಗಾರ, ಸಂಪಾದಕ, ಅನುವಾದಕ ಮತ್ತು ತೆಲುಗು ವಿಕಿಪೀಡಿಯನ್. ಡಾ.ಎಚ್. ನರಸಿಂಹಯ್ಯನವರ ಆತ್ಮಕಥೆ "ಹೋರಾಟದ ಹಾದಿ" ಯನ್ನ ತೆಲುಗು ಭಾಷೆಯಲ್ಲಿ "ಪೋರಾಟಪಥಂ" ಹೆಸರಿನಲ್ಲಿ ಅನುವಾದಿಸಿದ್ದಾರೆ. ಊರು ಹಿಂದೂಪುರ ಬಳಿಯ ಲೇಪಾಕ್ಷಿ ಮಂಡಲದ ಕೋಡಿಹಳ್ಳಿಯವರಾದ ಇವರು ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು, ಪ್ರಸ್ತುತ ದಕ್ಷಿಣ ಮಧ್ಯ ರೈಲ್ವೇಯಲ್ಲಿ ಹಿರಿಯ ವಿಭಾಗದ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ