Advertisement
ಮಂಡಲಗಿರಿ ಪ್ರಸನ್ನ

ಮಂಡಲಗಿರಿ ಪ್ರಸನ್ನ ಮೂಲತಃ ರಾಯಚೂರಿನವರು. ಓದಿದ್ದು ಇಂಜಿನಿಯರಿಂಗ್. ಹಲವು ವರ್ಷಗಳ ಕಾಲ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ `ಪ್ರಾಜೆಕ್ಟ್ ಮತ್ತು ಮಾರ್ಕೆಟಿಂಗ್’ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಈಗ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಕನಸು ಅರಳುವ ಆಸೆ(ಕವಿತೆ), ಅಮ್ಮ ರೆಕ್ಕೆ ಹಚ್ಚು(ಮಕ್ಕಳ ಕವಿತೆ), ನಿನ್ನಂತಾಗಬೇಕು ಬುದ್ಧ(ಕವಿತೆ), ಏಳು ಮಕ್ಕಳ ನಾಟಕಗಳು(ಮಕ್ಕಳ ನಾಟಕ), ಪದರಗಲ್ಲು (ಸಂಪಾದನೆ), ನಾದಲಹರಿ(ಸಂಪಾದನೆ-2010) ಸೇರಿ ಒಟ್ಟು ಒಂಭತ್ತು ಕೃತಿಗಳು ಪ್ರಕಟವಾಗಿವೆ

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More

ನೂತನ ಅಳೀಮಯ್ಯರ ಮುಂದೆ ಪ್ರೆಸ್ಟೀಜು ಪ್ರಶ್ನೆ

ಆ ಮನೆಯ ಬೆಡ್‌ರೂಮು ದೊಡ್ಡದಾದ ಬಿರುಕಿನಿಂದ ಕೂಡಿತ್ತು. ಆ ಕೋಣೆಯಲ್ಲಿ ಮಲಗಿದಾಗ, ಕಿಟಕಿಯಲ್ಲಿ, ರಾತ್ರಿಯ ರಮಣೀಯ ಚಂದ್ರನನ್ನು, ಇರುಳಿನ ಹೊಳೆವ ತಾರೆಗಳನ್ನು ನೋಡಿ ಆನಂದಿಸಬಹುದಾಗಿತ್ತು! ಮಲಗಿದಲ್ಲಿಯೇ ಆಗಸವನ್ನು ನೋಡುತ್ತಾ ಕಾವ್ಯರಚಿಸಬಹುದಾಗಿತ್ತು! ಕಾಡಿನಲ್ಲಿದ್ದ ಆ ಕ್ವಾಟ್ರರ್ಸನಲ್ಲಿ ಕೋಗಿಲೆಯ ಹಾಡೋ, ನವಿಲುಗಳ ನರ್ತನವೋ ನಮ್ಮ ಭಾಗ್ಯಕ್ಕೆ ಸಿಗಲಿಲ್ಲ.

Read More

ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ಇರುಳ ನಿದಿರೆಯನು ದೂರವಿರಿಸಿ ನಕ್ಷತ್ರವೆಣಿಸುತ ಕುಳಿತೆ
ಸವಿಗನಸ ನೆಮ್ಮದಿಗೂ ಕನ್ನವಿರಿಸಿದ ನಿನಗೆ ಕೃತಜ್ಞತೆಗಳು

ಮಾಸಿದ ಮುಖದಲೂ ಚೆಲುವು ಮೂಡಿಸುವ ಹುಂಬತನ
ನನ್ನೊಳಗಿನ ಕಾರಂಜಿ ನಗೆನುಂಗಿದ ನಿನಗೆ ಕೃತಜ್ಞತೆಗಳು”- ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ