ಅವಮಾನ, ಕೀಳರಿಮೆ ಮತ್ತು ಸಂವೇದನೆ: ಮಾರುತಿ ಗೋಪಿಕುಂಟೆ ಸರಣಿ
ಬಹಳ ಪ್ರೀತಿಯಿಂದ ಸಾಕಿದ ಕುರಿಯೊಂದನ್ನು ನನಗೆ ಗೊತ್ತಿಲ್ಲದೆ ಹಬ್ಬಕ್ಕೆಂದು ಅಪ್ಪ ಮಾರಿಬಿಟ್ಟಿದ್ದ. ನನಗೆ ವಿಪರೀತ ದುಃಖವಾಗಿ ಒಂದು ದಿನ ಊಟವನ್ನೆ ಬಿಟ್ಟಿದ್ದೆ. ಬರುಬರುತ್ತಾ ಪ್ರಾಣಿಗಳನ್ನು ಸಾಕುವುದನ್ನೆ ಬಿಟ್ಟುಬಿಟ್ಟೆ. ಇವೆಲ್ಲವುಗಳ ನನ್ನೊಳಗೊಂದು ಸಂವೇದನೆಯನ್ನು ಹುಟ್ಟಿಹಾಕಿದವು. ಪ್ರಾಣಿಗಳು ಎಷ್ಟು ಅಲ್ಪಾಯುಗಳು ಅಲ್ಲವೆ? ಇನ್ನೊಬ್ಬರಿಗೆ ಆಹಾರವಾಗಲೊ, ಹರಕೆ ತೀರಿಸಲು ಬದುಕುವ ಈ ಪ್ರಾಣಿಗಳನ್ನು ಕುರಿತು ಬಸವಣ್ಣನವರ ವಚನ ನೆನಪಾಗುತ್ತದೆ; “ಹಬ್ಬಕ್ಕೆ ತಂದ ಹರಕೆಯ ಕುರಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ
