Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಅಮೇರಿಕಾದ ಪೋಲಿಸಿನವರು…: ಎಂ.ವಿ. ಶಶಿಭೂಷಣ ರಾಜು ಅಂಕಣ

ತಮಗೆ ಯಾವುದೇ ತೊಂದರೆ ಇಲ್ಲದವರೆಗೆ ಇಲ್ಲಿನ ಪೋಲಿಸಿನವರು ಸೌಮ್ಯವಾಗಿ, ಗೌರವಿತವಾಗಿ ಮಾತನಾಡಿಸುತ್ತಾರೆ. ಸಾರ್ವಜನಕರಿಗೆ ತೊಂದರೆ ಕೊಡುವುದಿಲ್ಲ. ಸಾಧ್ಯವಾದಷ್ಟೂ ಸಹಾಯ ಮಾಡುತ್ತಾರೆ. ಆದರೆ ಅನುಮಾನ ಬಂದಲ್ಲಿ ಕೈಗೆ ಕೋಳ ಹಾಕಿ ಎಳೆದೊಯ್ಯುತ್ತಾರೆ. “ನಾನ್ಯಾರು ಗೊತ್ತಾ” ಎಂದು ಹೇಳುವವರು ಅಲ್ಲಿ ಇಲ್ಲಿ ಕಾಣಸಿಕ್ಕರೂ, ಅಂತವರಿಗೆ ಕ್ಯಾರೇ ಅನ್ನದೆ, ಕಾನೂನಿನಂತೆ ಕೆಲಸ ಮಾಡುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಭಾರತಕ್ಕೆ ಹತ್ತಿರವಾದ ಅಮೇರಿಕ: ಎಂ.ವಿ. ಶಶಿಭೂಷಣ ರಾಜು ಅಂಕಣ

ಭಾರತೀಯರ ಹಣ, ಅಂತಸ್ತು, ಜಾತಿ ತೋರಿಕೆ ಇಂತವುಗಳಿಂದ ದೂರಸರಿಯಲು ಅವರು ಬಯಸುತ್ತಾರೆ. ಕೆಲ ಭಾರತೀಯರದು ಸಂಕುಚಿತ ಮನೋಭಾವ, ಕೆಲವರು ಅತಿಯಾಗಿ ಹಚ್ಚಿಕೊಳ್ಳಲು ಹವಣಿಸಿ, ಕೊನೆಗೆ ವ್ಯಯಕ್ತಿಕ ವಿಷಯಗಳನ್ನು ಕೆದುಕುತ್ತಾರೆ, ಇಂತವುಗಳಿಂದ ತಪ್ಪಿಸಿಕೊಳ್ಳಲು ಬಂದಂತಹ ಕೆಲವರಿಗೆ ಇದರಿಂದ ಮುಜುಗರವಾಗುತ್ತದೆ. ಇದಲ್ಲದೆ ಭಾರತೀಯರನ್ನು ಹಚ್ಚಿಕೊಂಡಷ್ಟೂ ಸಾಮಾಜಿಕ ಒತ್ತಡಕ್ಕೆ ಒಳಗಾಗಬೇಕಾಗುತ್ತದೆ ಎಂದು ಅವರು ಭಾವಿಸುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಅಮೇರಿಕಾ ಜೀವನ ತತ್ವ: ಎಂ.ವಿ ಶಶಿಭೂಷಣ ರಾಜು ಅಂಕಣ

ಅಮೇರಿಕಾದಲ್ಲಿ ಹಣಕ್ಕೆ ಮಹತ್ವ ಹೆಚ್ಚಿದೆ. ಎಲ್ಲವೂ ದುಬಾರಿ. ಹೋಟೆಲ್‌ನಲ್ಲಿ ಸ್ನೇಹಿತರು ತಿಂಡಿಗೋ, ಊಟಕ್ಕೋ ಹೋದರೆ ಬಿಲ್ಲನ್ನು ಎಲ್ಲರೂ ಹಂಚಿಕೊಳ್ಳುತ್ತಾರೆ, ಒಬ್ಬರೇ ಕೊಡಲು ಬಿಡುವುದಿಲ್ಲ. ಯಾವುದೇ ಪ್ರದೇಶಕ್ಕೆ ಹೋದಾಗ, ಪ್ರವಾಸಕ್ಕೆ ಹೋದಾಗ ಖರ್ಚನ್ನು ಸಮಾನವಾಗಿ ಹಂಚಿಕೊಳ್ಳುತ್ತಾರೆ. ಯಾರದಾದರೂ ಮನೆಗೆ ಹೋದಾಗ ಏನಾದರೂ ಉಡುಗೊರೆ ತೆಗೆದುಕೊಂಡು ಹೋಗುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ವಿದೇಶಿ ನೆಲದಲ್ಲಿ ಸ್ವದೇಶಿಗರ ಬದುಕಿನ ಪಾಡು: ಎಂ.ವಿ. ಶಶಿಭೂಷಣರಾಜು ಅಂಕಣ

ಕೆಲವರು, ಭಾರತಕ್ಕೆ ಬಂದಾಗ ತಾವು ಯಾವುದೇ ಕೆಲಸವೇ ಮಾಡದವರ ಹಾಗೇ ಕಾಣಿಸಿಕೊಂಡು ಮನೆಗಳಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ. ಇನ್ನು ಹೊರಗಡೆ ಬಂದಾಗ ತಾವು ಅಮೇರಿಕಾದಿಂದ ಬಂದವರು ಎಂದು ಹೇಗೆ ಎದುರಿನವರಿಗೆ ತಿಳಿಸುವುದು ಎಂದು ಹೆಣಗಾಡುತ್ತಾರೆ. ಇನ್ನು ಬಸ್ಸು ಅಥವಾ ರೈಲುಗಳಲ್ಲಿ ಪ್ರಯಾಣಮಾಡುವಾಗ ಸಹಪ್ರಯಾಣಿಕರ ಜೊತೆ ಸಂಭಾಷಣೆ ಶುರುವಾದರೆ, ತಮ್ಮ ಅಮೇರಿಕಾ ಜ್ಞಾನ ಹೊರಹಾಕುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ