Advertisement
ಎಸ್. ನಾಗಶ್ರೀ ಅಜಯ್

ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ