Advertisement
ವಾಸುದೇವ ನಾಡಿಗ್

ವಾಸುದೇವ ನಾಡಿಗ್ ಮೂಲತಃ ಶಿವಮೊಗ್ಗದ ಭದ್ರಾವತಿಯವರು. ಕುವೆಂಪು ವಿವಿಯಿಂದ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ತುಮಕೂರು ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ ದಲಿ ಬಿ. ಎಡ್. ಪದವಿ ಪಡೆದಿದ್ದಾರೆ. ೨೦ ವರ್ಷಗಳಿಂದ ಜವಾಹರ ನವೋದಯ ವಿದ್ಯಾಲಯದಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃಷಭಾಚಲದ ಕನಸು, ಹೊಸ್ತಿಲು ಹಿಮಾಲಯದ ಮಧ್ಯೆ, ಭವದ ಹಕ್ಕಿ, ನಿನ್ನ ಧ್ಯಾನದ ಹಣತೆ, ವಿರಕ್ತರ ಬಟ್ಟೆಗಳು, ಅಲೆ ತಾಕಿದರೆ ದಡ, ಅವನ ಕರವಸ್ತ್ರ ಅನುಕ್ತ ( ಈವರೆಗಿನ ಕವಿತೆಗಳು) ಇವರ ಪ್ರಕಟಿತ ಕವನ ಸಂಕಲನಗಳು. ಬೇಂದ್ರೆ ಅಡಿಗ, ಕಡೆಂಗೋಡ್ಲು ಶಂಕರಭಟ್ಟ, ಮುದ್ದಣ, ಜಿ ಎಸ್ ಎಸ್ ಕಾವ್ಯ ಪ್ರಶಸ್ತಿ ಇವರಿಗೆ ದೊರೆತಿವೆ.

ನಿರಾಡಂಬರ ಕಥನ ಕ್ರಮದಲ್ಲಿ ಸಾಗುವ ‘ಸೂತ್ರಧಾರ..’

“ಫಣೀಂದ್ರನ ಗಲಿಬಿಲಿ ಸಂಸಾರ, ಕಾಣದ ಕೈ, ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ, ಹೃದಯಾಂತರಾಳದಲಿ, ತ್ಯಾಗ, ದೊಡ್ಡವರೆಲ್ಲ ಜಾಣರಲ್ಲ, ಕಂದಾ ನೀ ನಗುತಿರು ಮತ್ತು ಸೂತ್ರಧಾರ ಮತ್ತು ಇತರ ಕಥೆಗಳು ಇಲ್ಲಿ ತಮ್ಮ ವಸ್ತು ವಿಷಯಗಳಿಂದ ಗಮನ ಸೆಳೆಯುತ್ತವೆ. ಹೃದಯಾಂತರಾಳದಲ್ಲಿ ಮತ್ತು ಕಂದ ನೀನು ನಗುತಿರು ಕತೆಗಳು ಮಾನವೀಯತೆಯ ಆರ್ದ್ರವಾದ ದನಿಯನ್ನು ಬಿಂಬಿಸಿದರೆ, ದೂರದ ಬೆಟ್ಟ ಮತ್ತು ಕಾಣದ ಕೈಗಳು ಆ ಬಾಳಿನ ಸಹಜವಾದ ಚಿತ್ರವನ್ನು ನೆಚ್ಚಿಕೊಂಡಿವೆ.”
ಶೈಲಜಾ ಸುರೇಶ್‌ ರಾವ್‌ ನಾಯಕ್ ಕಥಾ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ದಾಟಿ ಹೋಗುವುದಷ್ಟೇ: ವಾಸುದೇವ ನಾಡಿಗ್‌ ಬರೆದ ಹೊಸ ಕವಿತೆ

“ಜೀವಿಸಲು ಬರುವುದಕ್ಕೂ
ವಾಸಿಸಲು ಬರುವುದಕ್ಕೂ ಅಂತರವಿದೆ
ಜೀವಿಸಿ ಹೊರಡುವ ಬದಲು
ವಾಸಿಸಿದೆವು ಬೆಂಕಿ ಹಾಸಿದೆವು
ಅತಿಥಿಗಳಷ್ಟೆ ಈ ಇಳೆಗೆ
ತೆಪ್ಪಗೆ ಹೊರಡಬೇಕಿತ್ತು
ನಿಲ್ದಾಣವ ನರಕಮಾಡಿದೆವು”- ವಾಸುದೇವ ನಾಡಿಗ್‌ ಬರೆದ ಹೊಸ ಕವಿತೆ

Read More

ವಾಸುದೇವ ನಾಡಿಗ್ ಬರೆದ ಕವಿತೆ

“ಬಿರಿದ ಭೂಮಿ ಬಿಂಬ ಹಿಮ್ಮಡಿ
ಸವೆದ ದಾರಿಯ ಗೆರೆ ಬೆನ್ನಲಿ
ಇರುಳ ಅರಿಯದ ಕಣ್ಣೊಳಗೆ
ನಾಡಿನ ಕ್ಷುಬ್ಧ ಕಡಲು
ಒಡಲು ಕನಲುವ ನಕ್ಷೆ
ಸಂತೆ ಜನರ ಕಾಲ್ತುಳಿತ ಎದೆ
ಒಂದು ಎಲ್ಲರ ನೂಲಲಿ ಪೋಣಿಸಲಾಗದ ನೋವು”- ವಾಸುದೇವ ನಾಡಿಗ್ ಬರೆದ ಕವಿತೆ

Read More

ರವೀಂದ್ರಕುಮಾರ್ ಈವರೆಗಿನ ಕಾವ್ಯದ ಕುರಿತು ವಾಸುದೇವ್ ನಾಡಿಗ್ ಬರಹ

“ಕವಿತೆಗಳ ಕುರಿತ ಚರ್ಚೆಯೇ ಹಾಗೆ. ವೃಥಾ ತಲೆಚಚ್ಚಿಕೊಳ್ಳುತ್ತೇವೆ. ಕವಿತೆಯ ಶರೀರ ಆತ್ಮ ರಸ ರೀತಿ ಶೈಲಿ ದನಿ ಔಚಿತ್ಯ ಅಂತ. ಆದರೆ ನಿಜವಾದ ಕವನ ಅಲ್ಲೆಲ್ಲೋ ಮರೆಯಲ್ಲಿ ನಿಂತು ಮುಗುಳ್ನಗುತ್ತಿರುತ್ತದೆ. ಯಾರ ಕೈಗೂ ತಾನು ಸಿಗದೇ ಕಣ್ಣು ಮಿಟುಕಿಸುವ ತುಂಟ ಶಾಮನ ಹಾಗೆ. ಕೈಗೂ ಸಿಗದೇ ಕಣ್ಣಿಗೂ ಸಿಗದೇ ನುಣುಚಿಕೊಳ್ಳುವ ಮಾಯಾಂಗನೆ ಹಾಗೆ. ಕವಿತೆಯ ಸ್ವರೂಪ ಮತ್ತು ವ್ಯಾಕಪತೆ ಕುರಿತ…”

Read More

ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

“ಅವನು ಸಂತೆಯ ಹುಸಿಯನು ಬಿಡಿಸಲು
ಕೂತು ಸಂತನಾದ
ಪ್ರೀತಿಯನು ಹಾಸಿಕೊಟ್ಟು ಒಂಟಿಯಾದ
ಅವನ ಕರವಸ್ತ್ರದಲಿ ರಂಗು ರಂಗು ಚಿತ್ತಾರಗಳೆಲ್ಲ
ಕರಗಿ ಹೋಗಿವೆ ಬರೀ ಕಣ್ಣೀರು ಅಂಟಿವೆ”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ