Advertisement

Category: ಅಂಕಣ

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

Read More

ಅಪ್ಪಿದನಾ ವಿಭು ತನ್ನ ಶಾಪಮಂ ಬಗೆಯದೇ: ದಿಲೀಪ್ ಕುಮಾರ್ ಅಂಕಣ

“ಈ ಪಾಂಡುರಾಜನೊಬ್ಬನ ಸಾವನ್ನು ವರ್ಣಿಸುವುದಕ್ಕೆ ಪಂಪ ತನ್ನ ಎರಡನಡೆಯ ಆಶ್ವಾಸದಲ್ಲಿ ಆರು ಪದ್ಯಗಳನ್ನು ಪ್ಲಾಟ್ ಆಗಿ ಬಳಸುತ್ತಾನೆ ಎಂದರೆ ಆಶ್ಚರ್ಯ ಅನಿಸದೆ ಇರದು. ಪ್ಲಾಟ್ ಕಳೆದುಕೊಳ್ಳುವ ಬದುಕಿನ ಚಿತ್ರ ರಚನೆಗೂ ಒಂದು ಪ್ಲಾಟ್ ನಿರ್ಮಿಸಿಕೊಡುವ ಶಕ್ತಿ ಪಂಪನನ್ನು ಗಂಭೀರವಾಗಿ ಗಮನಿಸುವಂತೆ ಮಾಡುತ್ತದೆ. “

Read More

ಕರೆವ ಕಡಲಿನ ಹಿಂದೆ ಹಿಂದೆ: ವಿನತೆ ಶರ್ಮಾ ಅಂಕಣ

“ಇದ್ದಕ್ಕಿದ್ದಂತೆ ಎದುರಿದ್ದ ಆ ಅಗಾಧ ಜೀವಿ ಹತ್ತಿರಕ್ಕೆ ಬಂತು. ಎಷ್ಟು ಹತ್ತಿರಕ್ಕೆ ಎಂದರೆ ಅದು ಅವರಿಗೆ ಇಂದ್ರಿಯಗಳಿಗೆ ಗೋಚರವಾಗಿ, ಮನಸ್ಸಿನ ಅನುಭವವಾಗಿ ರೂಪಗೊಂಡಿತಂತೆ. ಅದನ್ನು ಮುಟ್ಟಬೇಕು ಎಂಬ ಆಸೆ ಅವರಲ್ಲಿ ಮೊಳಕೆಯೊಡೆಯಿತು. ಅದರ ಮುಖ ಅವರ ದೇಹಕ್ಕೆ ಬಲು ಹತ್ತಿರದಲ್ಲಿತ್ತು. ತಿಮಿಂಗಿಲ ತನ್ನನ್ನೇ ದಿಟ್ಟಿಸಿ ನೋಡುತ್ತಿರುವುದು ಅವರಿಗೆ ಚೆನ್ನಾಗಿ ಅರಿವಾಯ್ತು. ಮೈ ಜುಮ್ಮ್ ಎಂದಿತ್ತು.”

Read More

ಜೇಡ ಕಡಿಸಿಕೊಂಡವ ನೀನು, ಸ್ಪೈಡರ್ ಮ್ಯಾನ್ ಆಗ್ತೀಯ! : ಮುನವ್ವರ್ ಜೋಗಿಬೆಟ್ಟು ಅಂಕಣ

“ನಮ್ಮ ಹೆಂಚಿನ ಮನೆಯಲ್ಲಿ ಜೇಡರ ಬಲೆ ತೆಗೆಯುವುದೇ ಕಡು ಕಷ್ಟದ ಕೆಲಸ. ತೆಗೆದ ಒಂದೇ ವಾರಕ್ಕೆ ಇಲ್ಲಿ ಒಕ್ಕಲೇ ಇಲ್ಲ ಎನ್ನುವಷ್ಟು ಜೇಡರಬಲೆ ತುಂಬಿ ಬಿಡುತ್ತಿದ್ದವು. ಆಗೆಲ್ಲಾ ಒಂದು ಮಾತಿತ್ತು. “ಗಂಡಸರು ಜೇಡರ ಬಲೆ ತೆಗೆದರೆ ಜೇಡ ಬಲೆ ಕಟ್ಟುವುದು ನಿಲ್ಲಿಸುವುದಂತೆ” ಅಂತ. ಆದರೆ ಇದೆಷ್ಟು ಸುಳ್ಳು ಅಂದರೆ ನಾನು ಬಲೆ ತೆಗೆದ ಮೂರನೇ ದಿನಕ್ಕೆ ಮತ್ತೆ ಜೇಡಗಳು ಬಲೆ ಕಟ್ಟಲು ತೊಡಗುತ್ತಿದ್ದವು….”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ