Advertisement

Category: ಅಂಕಣ

ಬಿಸಿಲ ಧಗೆ, ಚಳಿಯ ಹೊರೆಗಳ ನಡುವೆ ಅರಳುವ ಡಾಫೋಡಿಲ್ ಎಲ್ಲಿದೆ..

ಆಸ್ಟ್ರೇಲಿಯದ  ಹೊಸ ಪ್ರಧಾನಿಗಳು ಚುನಾಯಿತರಾದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ನಾಲ್ಕು ವಾರಗಳಲ್ಲಿ ಊರೂರು, ಅಂದರೆ ವಿದೇಶಗಳನ್ನು, ಸುತ್ತಿದ್ದಕ್ಕೆ ದೇಶದ ಜನರ ಮತ್ತು ವಿರೋಧಪಕ್ಷದ ಟೀಕೆಗೆ ಗುರಿಯಾದರು. ಆದರೂ ಕೂಡ ತಮ್ಮ ಪರದೇಶ ಸುತ್ತಾಟವನ್ನು ಸಮರ್ಥಿಸಿಕೊಂಡು ‘ನೆರೆಹೊರೆಯವರೊಂದಿಗೆ ಆಸ್ಟ್ರೇಲಿಯದ ರಾಜಕೀಯ ಸಂಬಂಧ ಕುಂಟುತ್ತಿತ್ತು, ನಾವು ಆ ದೇಶದ ನಾಯಕರ ವಿಶ್ವಾಸವನ್ನು ಕಳೆದುಕೊಂಡಿದ್ದೆವು. ಹಾಗಾಗಿ ಅವರೊಂದಿಗಿನ ಸಂಬಂಧವನ್ನು ಕುದುರಿಸಿಕೊಳ್ಳುವುದೂ ಮುಖ್ಯವಾಗಿತ್ತು.
ಡಾ. ವಿನತೆ ಶರ್ಮಾ ಅಂಕಣ

Read More

ಇಂಗ್ಲೆಂಡ್ ನ ವಿಶ್ವವಿದ್ಯಾಲಯಗಳ ಪಡಸಾಲೆಯಲ್ಲಿ

ಚಾರ್ಲ್ಸ್ ಡಾರ್ವಿನ್ ಓದಿದ್ದಾನೆ ಎನ್ನಲಾದ ಕ್ರೈಸ್ಟ್ ಕಾಲೇಜಿಗನೊಳಗೆ ಪ್ರವೇಶಿಸಿದೆ. ಅಲ್ಲಿ ಆತನ ಹತ್ತಾರು ಅಡಿಯಷ್ಟು ದೊಡ್ಡ ಅಮೃತಶಿಲೆಯ ಮೂರ್ತಿ ಇದೆ. ಕಾಲೀಜಿನಲ್ಲಿ ಇದ್ದ ಮಗನನ್ನು ನೋಡಲು ಬಂದಿದ್ದ ಆತನ ತಾಯಿಯ ಎದೆಮಟ್ಟದ ಮೂರ್ತಿಯೊಂದನ್ನೂ ಅಲ್ಲಿ ಇರಿಸಿದ್ದಾರೆ. ಅಲ್ಲಿಗೆ ನಾನು ಹೋಗಿದ್ದಾಗ ಯಾರೂ ಅಂದರೆ ಯಾರೂ ಇರಲಿಲ್ಲ, ಆದರೂ ಯಾವ ಕೋಣೆಯ, ಕಾಲೇಜಿನ ಬಾಗಿಲು ಹಾಕಿರಲಿಲ್ಲ. ಮುಖ್ಯದ್ವಾರದ ಬಳಿ ಒಬ್ಬಾತ ಒಳಹೋಗಲು ಬಯಸುವವರಿಗೆ ಒಂದು ಸಣ್ಣ ಬ್ರೋಷರ್ ಕೊಟ್ಟು ಕಳುಹಿಸುತ್ತಿದ್. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ.

Read More

ಇದು ನಿಮ್ಮ ಮನೆ…

ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ

ಇದು ಅನಿರೀಕ್ಷಿತ ತಿರುವುಗಳಿಲ್ಲದ, ಊಹಿಸಲಾಧ್ಯವಾದ ಸಂಗತಿಗಳಿರುವ ಕಾದಂಬರಿಯೂ ಅಲ್ಲ. ಪ್ರಧಾನ ಕತೆ ಒಂದು ಕಾದಂಬರಿಯಾಗಿ ಸಾಗಲು ಒಂದು ನೆಪವಷ್ಟೇ. ಮುಖ್ಯವಾಗಿ ಮಧ್ಯಘಟ್ಟ ಆ ಭಾಗದ ಮಲೆನಾಡಿನ ೭೦-೮೦ ವರ್ಷಗಳ‌ ಹಿಂದಿನ ಜೀವನ ಪದ್ಧತಿ, ನಿಸರ್ಗದ ಜೊತೆಗಿನ ಸಂಬಂಧ, ಆಹಾರ ಪದ್ಧತಿ, ಕಷ್ಟ ಸುಖಗಳು, ವಿವಿಧ ಸಮುದಾಯಗಳು‌ ಮತ್ತು ಆ ಸಮುದಾಯಗಳ‌ ನಡುವಣ ಅನುಬಂಧ, ವಿಶಿಷ್ಟವಾದ ನಾಟೀ ಔಷಧಿಗಳು ಇತ್ಯಾದಿಗಳ ಕುರಿತು ಬಹಳ ಆಪ್ತವಾಗಿ ಹೇಳುತ್ತಾ ಹೋಗುತ್ತದೆ‌.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?

ಜೀವನದಲ್ಲಿ ನಾನು ಯಾರನ್ನು ನೋಡುತ್ತೇನೆಯೋ ಅವರಂತೆ ಆಗಲು, ಅವರಲ್ಲಿ ತಾನು ಇಷ್ಟಪಟ್ಟದ್ದನ್ನು ತನ್ನ ಭಾಗವಾಗಿಸಿಕೊಳ್ಳುವ ತನ್ನ ಗುಣಕ್ಕೆ ಏನೆನ್ನಬೇಕು? ಆ ರೀತಿ ಎಲ್ಲರೊಳಗಿನಿಂದ ಒಂದೊಂದು ಹೆಕ್ಕುತ್ತಾ ಅರಗಿಸಿಕೊಂಡು ಬರುತ್ತಾ ಇದ್ದ ತನಗೆ ತನ್ನ ನಿಜವಾದ ಅಸ್ಮಿತೆ ಯಾವುದು? ಎಂದು ಪ್ರತಿಸಲ ಗೊಂದಲಕ್ಕೆ ಬೀಳುತ್ತಾನೆ. ಅದೇ ಹೊತ್ತಿಗೆ ಆ ಹುಡುಗ ಅವನು ಕೂತಿದ್ದ ಜಾಗದಿಂದಲೇ ”ಅಂಕಲ್, ನೀವು ರೈಟರ್ ಆಲ್ವಾ?” ಎಂದು ಜೋರಾಗಿ ಕೇಳಿದ. ಅವನು ಸುಮ್ಮನೆ ತಲೆ ಅಲ್ಲಾಡಿಸಿದ.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ