ಶ್ರೀಕೃಷ್ಣ ದೇವರು ತಂದ ಪಾರಿಜಾತದ ಗಿಡವಿದು
ಲಕ್ನೋಗೆ ಹೊರಟು ನಿಂತಾಗ ಒಂದು ವಿಷಯವನ್ನು ಗೂಗಲ್ ಹೇಳಿತು: ಕೃಷ್ಣ ಸ್ವರ್ಗದಿಂದ ಸತ್ಯಭಾಮೆಗೆಂದೇ ಭೂಮಿಗೆ ತಂದ ಪಾರಿಜಾತದ ಗಿಡ ಈಗಲೂ ಇದೆ ಎಂದು ಸೂಚಿಸಿತು. ಲಕ್ನೋದಿಂದ ಕೇವಲ 40 ಕಿಲೋಮೀಟರ್ಗಳ ದೂರದಲ್ಲಿ ದೊಡ್ಡ ಬಲುದೊಡ್ಡ ಮರವಾಗಿ ಎಂದು ಗೊತ್ತಾಯಿತು. ಸರಿ ಮತ್ತೆ, ಇಬ್ಬರು ಹೆಂಡಿರ ಜಗಳದಲ್ಲಿ ಭೂಲೋಕಕ್ಕೆ ಇಳಿದು ಬಂದ ವಿಷಯ ಎಂದರೆ ಕುತುಹಲ ಇರದಿರಲು ಸಾಧ್ಯವೇ ? ಆ ಪುರಾತನ ಮರವನ್ನು ನೋಡಿದರೆ ಅದರ ಪಕ್ಕ ಸತ್ಯಭಾಮೆಯ ಮಂದಿರಕ್ಕೆ ಬದಲಾಗಿ ರುಕ್ಮಿಣಿದೇವಿ ಮಂದಿರವಿದೆ.
Read More
