Advertisement

Category: ಪ್ರವಾಸ

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇವಾಲಯದೊಳಗೆ ಕಾಲಿರಿಸುತ್ತಿದ್ದಂತೆ ಕಟ್ಟಡದ ತುಂಬೆಲ್ಲ ನಿಂತ ಭವ್ಯವಾದ ಕಂಬಗಳು ಬೆರಗುಗೊಳಿಸುತ್ತವೆ. ಇಂಥ ಅರವತ್ನಾಲ್ಕು ಕಂಬಗಳನ್ನುಳ್ಳ ಮುಖಮಂಟಪವು ದೇಗುಲದ ಪ್ರಮುಖ ಆಕರ್ಷಣೆ. ಮಂಟಪದ ಸುತ್ತಲಿನ ಪ್ರತಿಯೊಂದು ಕಂಬದಲ್ಲೂ ನಿಂತ ಭಂಗಿಯಲ್ಲಿರುವ ಸಿಂಹವೊಂದನ್ನು ಕೆತ್ತಲಾಗಿದ್ದು ಇವೆಲ್ಲ ಸಿಂಹಗಳು ಕೂಡಿ ಇಡಿಯ ಮಂಟಪವನ್ನು ಹೊತ್ತಂತೆ ಭಾಸವಾಗುತ್ತದೆ. ಪ್ರತಿ ಕಂಬದ ಮೇಲೂ ಚಿತ್ರವಿಚಿತ್ರವಾದ ಪ್ರಾಣಿಪಕ್ಷಿಗಳು…”

Read More

ಮೂಡಬಿದರೆಯ ಸಾವಿರಕಂಬದ ಬಸದಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬಸದಿಯೊಳಕ್ಕೆ ಕಾಲಿರಿಸುತ್ತಿದ್ದಂತೆ ವಿಶಾಲವಾದ ಜಗತಿಯ ಮೇಲೆ ನಿರ್ಮಿತವಾದ ಮಾನಸ್ತಂಭವು ಕಣ್ಸೆಳೆಯುತ್ತದೆ. ಐವತ್ತು ಅಡಿಗಳಷ್ಟು ಎತ್ತರದ ಈ ಭವ್ಯಸ್ತಂಭವನ್ನು ಭೈರರಸನ ಪತ್ನಿ ನಾಗಲಾದೇವಿ ಎಂಬಾಕೆಯು ನಿರ್ಮಾಣ ಮಾಡಿಸಿದಳಂತೆ. ಕಂಬದ ಬುಡದ ಚೌಕದಲ್ಲಿ ಸುತ್ತ ನಾಲ್ಕೂ ಕಡೆಗಳಲ್ಲಿ ಆಕರ್ಷಕ ಕಲಾವಿನ್ಯಾಸಗಳಿವೆ. ಮೇಲೆ ಹೋದಂತೆ ಕಂಬದ ಹೊರಮೈ ಅನೇಕ ಕೋನಗಳನ್ನು ಪಡೆದುಕೊಳ್ಳುವ ರೀತಿಯಲ್ಲಿ ವಿನ್ಯಾಸಗೊಳಿಸಿದೆ.”

Read More

ಲಕ್ಕುಂಡಿಯ ಬ್ರಹ್ಮಜಿನಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಕನ್ನಡ ನಾಡಿನ ಜೈನವಾಸ್ತುಶಿಲ್ಪದ ಉತ್ತಮ ಮಾದರಿಗಳಲ್ಲೊಂದೆಂದು ಪರಿಗಣಿತವಾಗಿರುವ ಲಕ್ಕುಂಡಿಯ ಬ್ರಹ್ಮಜಿನಾಲಯ ದೊಡ್ಡಆವರಣ, ವಿಶಾಲವಾದ ನಿರ್ಮಿತಿಗಳಿಂದ ಗಮನಸೆಳೆಯುತ್ತದೆ. ಅತ್ತಿಮಬ್ಬೆ ಕಟ್ಟಿಸಿದ ಗುಡಿಯ ಪೂಜಾನಿರ್ವಹಣೆಗೆ ಅನೇಕ ಭಕ್ತರು ದಾನದತ್ತಿಗಳನ್ನು ನೀಡಿದ ಶಾಸನಗಳು ಲಭ್ಯವಿವೆ. ಮುಖಮಂಟಪ, ಮಹಾಮಂಟಪ, ಅಂತರಾಳ, ಗರ್ಭಗುಡಿಗಳೆಲ್ಲವನ್ನೂ ಒಳಗೊಂಡಿರುವ ಈ ಆಲಯದ ಶಿಖರಭಾಗದಲ್ಲೂ ಶುಕನಾಸಿಗೆ… “

Read More

ಕುಬಟೂರಿನ ಕೈಟಭೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪುರಾಣಕ್ಕಿಂತ ಐತಿಹಾಸಿಕವಾಗಿ ಹೆಚ್ಚಿನ ಮಹತ್ವ ಪಡೆದ ಈ ಕುಬಟೂರು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯ ಸಮೀಪವಿದೆ. ಕೈಟಭೇಶ್ವರ ದೇವಾಲಯವಿರುವ ಕುಬಟೂರಿಗೆ ಕುಪ್ಪತ್ತೂರು, ಕೋಟಿಪುರ ಮೊದಲಾದ ಹೆಸರುಗಳೂ ಇವೆ. ಕ್ರಿ.ಶ. ಮೂರನೆಯ ಶತಮಾನದ ಬನವಾಸಿಯ ಕದಂಬರಿಂದ ಮೊದಲುಗೊಂಡು ಬಾದಾಮಿಯ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು, ಹೊಯ್ಸಳರು ಹಾಗೂ ಕೆಳದಿಯ ನಾಯಕರವರೆಗೆ…”

Read More

ಭುವನಗಿರಿಯ ಭುವನೇಶ್ವರಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪ್ರಕೃತಿ-ಪುರುಷರ ಪ್ರತೀಕವಾದ ಶಕ್ತಿ-ಶಿವರೂಪಿ ದೇವತೆಗಳನ್ನು ಪ್ರಾಚೀನ ಕಾಲದಿಂದಲೂ ಶಿಲಾರೂಪದಲ್ಲಿ ಗುರುತಿಸಿಕೊಂಡು ಆ ದೇವದೇವಿಯರ ಆರಾಧನೆಯನ್ನು ರೂಢಿಯಲ್ಲಿ ಆಚರಿಸುತ್ತ ಬರಲಾಗಿದೆ. ಶಿವನು ಆಲಯಗಳಲ್ಲಿ ಲಿಂಗರೂಪಿಯಾಗಿಯೇ ಗೋಚರಿಸಿದರೆ, ದೇವಿಯ ಶಿಲಾರೂಪವನ್ನು ಲೋಹಮುಖ, ಪುಷ್ಪಾದಿ ಅಲಂಕಾರಗಳಿಂದ ಸಿಂಗರಿಸಲಾಗಿರುತ್ತದೆ. ಭುವನಗಿರಿಯಲ್ಲೂ ಭುವನೇಶ್ವರಿಯರೂಪವು ವ್ಯಕ್ತವಾಗಿರುವುದು ಹೀಗೆಯೇ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ