Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಕತೆ

ದಾಸಣ್ಣಚಾರ್ಯರ ಮುಖ ಪೇಲವವಾಯ್ತು. ‘ಛೆ!’ ಎಂದರು. ಆಮೇಲೆ ಮೆತ್ತಗೆ ‘ಇವಳಿಗೆ ಏನಾದರೂ ಈ ವಿಷಯ ತಿಳಿದರೆ, ಬೆಂಕಿ ಇಟ್ಟಾಳು ನನ್ನ ತಲೆಗೆ. ಆಕೆಗೆ ದನಕರು ಅಂದರೆ ದೇವರು. ಗಬ್ಬ ನಿಲ್ಲದಿದ್ದರೆ ಬೇಡ, ಹಟ್ಟಿಯಲ್ಲೇ ಇರಲಿ ಎಂದು ಆಕೆ ಅಮೇರಿಕೆಯಲ್ಲಿರುವಾಗಲೇ ಹೇಳಿದ್ದಳು. ಆದರೆ, ನನಗೆ ಗಬ್ಬ ನಿಲ್ಲದ ಮೇಲೆ ಸಾಕುವುದು ವ್ಯರ್ಥ ಎಂಬ ಭಾವನೆ ಬಂತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಡಾ. ನಾ. ಮೊಗಸಾಲೆ ಬರೆದ ಕತೆ “ನುಗ್ಗೆಗಿಡ”

Read More

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ

“ಈ ಘಟನೆಯಲ್ಲಿ ತಪ್ಪು ಅಂತ ಏನಾದರೂ ಇದ್ರೆ ಅದು ಒಬ್ಬರ ಖಾಸಗಿತನದ ಪರಿಧಿ ದಾಟಿ ನುಗ್ಗಿ ವಿಡಿಯೋ ಮಾಡಿದವರದ್ದು. ಅದು ನೈತಿಕವಾಗಿ ಅಷ್ಟೆ ಅಲ್ಲ ಕಾನೂನಾತ್ಮಕವಾಗಿಯೂ ತಪ್ಪು ಹಾಗೂ ಅಪರಾಧ. ಹೀಗಿದ್ದೂ ತಪ್ಪು ಮಾಡದೇ ಇರವವರೊಬ್ಬರನ್ನ ಪಿಜಿಯಿಂದ ಹೊರಗೆ ಹಾಕ್ತಿವಿ ಅಂತ ಬೆಂಕಿಗೆ ದೂಡಿದ್ದು ಆ ವಾರ್ಡನ್ ತಪ್ಪು. ಆ್ಯಕ್ಚುಲಿ ನಿಜ ಹೇಳಬೇಕೆಂದರೆ ಇವರು ನಮ್ಮ ನಿಮ್ಮ ಕೋಪಕ್ಕೆ ಅರ್ಹರು.”
ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ “ಪ್ರೈವೆಸಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಕತೆ

ಅವನ ಮಾತುಗಳು ನನ್ನೋಳಗೆ ನಡುಕ ತಂದವು, ತಲೆ ಗಿಮ್ಮೆಂದಿತು. “ಇಲ್ಲ ಇಲ್ಲ…. ನನ್ನ ಮಗನನ್ನು ನಾನು ಕೊಲ್ಲುವುದಿಲ್ಲ” ನೆಲದಲ್ಲಿ ಬಿದ್ದು ಹೊರಳಡಿದೆ. “ರೀಟಾ ಸಮಾಧಾನ ಮಾಡಿಕೊ. ನೀನು ಹೀಗೆ ವೃಥಾ ಭಾವುಕಳಾದರೆ ನಾನೇನೂ ಮಾಡಲು ಸಾಧ್ಯವಿಲ್ಲ. ಆದರೆ… ಮುಂದಾಗಬಹುದಾದ ಭೀಕರ ಪರಿಣಾಮವನ್ನು ಎದುರಿಸಲು ಸಿದ್ಧಳಾಗು” “ಅವನ ಬದಲು ನಾನೇ ಸಾಯುತ್ತೇನೆ, ಅವನನ್ನು ಮಾತ್ರ ಕೊಲ್ಲುವುದಿಲ್ಲ” ಅತ್ತು ರಂಪ ಮಾಡಿದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಬರೆದ ಕತೆ “ಇತಿ ವೃತ್ತಾಂತ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ