ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ
ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ
