Advertisement

Category: ಅಂಕಣ

ಕೋವಿಡ್ ಕಾಲದ ಚಿಕ್ಕಪುಟ್ಟ ಸಮಾಧಾನಗಳು: ವಿನತೆ ಶರ್ಮಾ ಅಂಕಣ

“ಬಳ್ಳಿ ಡಿಎನ್ಎ ಸರಪಣಿಯಂತೆ ಬೆಳೆದಂತೆಲ್ಲಾ ಅದರ ಜೊತೆಗೂಡಿ ನನ್ನ ಬಾಲ್ಯದ ನೆನಪುಗಳು ಬಿಚ್ಚಿಕೊಂಡು ನಮ್ಮಜ್ಜಿ, ನಮ್ಮಪ್ಪ ಬೆಳೆಯುತ್ತಿದ್ದ ಅವರೆಕಾಯಿ ಫಸಲು ಮನಸ್ಸಿಗೆ ಬಂದು ಕಣ್ಣಮುಂದೆ ಭದ್ರವಾಗಿ ಕೂತಿತ್ತು. ಅದು ಅವರೆ ಬಳ್ಳಿಯೇ ಹೌದು ಎನ್ನುವುದು ನಿಧಾನವಾಗಿ ಖಾತ್ರಿಯಾದಂತೆಲ್ಲಾ ರೋಮಾಂಚನವಾಗಿ ನಾಲ್ಕಾರು ಜನರ ಬಳಿ ಹೇಳಿಕೊಂಡು, ಗಾರ್ಡನಿಂಗ್ ಗುಂಪಿನಲ್ಲಿ ಫೋಟೋ ಹಾಕಿ…”

Read More

ಬ್ರಿಟನ್ನಿನ ಸಂಕಟದ ಕಾಲದ ಎರಡು ಪತ್ರಗಳು: ಯೋಗೀಂದ್ರ ಮರವಂತೆ ಅಂಕಣ

“ಕಳೆದ ಮೂರ್ನಾಲ್ಕು ವಾರಗಳಿಂದ ಇಲ್ಲಿನ ಎಲ್ಲ ಸುದ್ದಿ ವಾಹಿನಿಗಳ ಮೂಲಕ ಆಡಳಿತದ ಅತ್ಯಂತ ಜವಾಬ್ದಾರಿಯುತ ಕುರ್ಚಿಯಲ್ಲಿ ಕೂರುವವರು ಆರೋಗ್ಯ ಇಲಾಖೆಯ ಹಿರಿಯ ಸಲಹೆಗಾರರು ನಿತ್ಯವೂ ಎಚ್ಚರಿಕೆಯ ಮುಂಜಾಗರೂಕತಾ ಕ್ರಮಗಳ ಬಗೆಗೆ ನೀಡುತ್ತಿದ್ದ ಸಂದೇಶ ಹಾಗು ಹದಗೆಟ್ಟ ಅರ್ಥವ್ಯವಸ್ಥೆಗೆ ಚೇತರಿಕೆ, ನಿರುದ್ಯೋಗ ಪೀಡಿತರಿಗೆ ತಾತ್ಕಾಲಿಕ ಬೆಂಬಲ ಯೋಜನೆಗಳ ಬಗ್ಗೆ ಹಣಕಾಸು ಮಂತ್ರಾಲಯ ತೆಗೆದುಕೊಂಡ ಹೆಜ್ಜೆಗಳೇ…”

Read More

ಮರೆಯಲಾಗದ ಮಠದ ಕೇರಿ ದೀಪಾವಳಿ: ಮಧುರಾಣಿ ಎಚ್ ಎಸ್ ಅಂಕಣ

“ಅಂದು ಮಲಗಿದ ಜಾನಕಮ್ಮನವರು ಮತ್ತೆ ಮೇಲೇಳಲೇ ಇಲ್ಲ. ಒಂದು ವಾರದ ನಂತರ ಇದ್ದ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ದಿಕ್ಕು ದೆಸೆಯಿಲ್ಲದ ನರಸಿಂಹರಾಯರು ಅಮ್ಮನನ್ನು ಕಳೆದುಕೊಂಡ ಪುಟ್ಟ ಮಗುವಿನಂತೆ ಗೋಳಾಡಿದರು. ಪಕ್ಕದಲ್ಲೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದ ನಮ್ಮ ಮನೆಯವರಿಗೆ ಅವರ ಒಂಟಿತನ ಕರಳು ಕಿವುಚುತ್ತಿತ್ತು.”

Read More

ಕೊರೋನಾದ ಬಾಹುಬಂಧದಲಿ ಸಿಲುಕಿ..: ಲಕ್ಷ್ಮಣ ವಿ.ಎ. ಅಂಕಣ

“ನಾಳೆಯಿಂದ ಕೆಲಸ ಇಲ್ಲ ಕೂಲಿಯೂ ಇಲ್ಲ. ಹಾಗಿದ್ದರೆ ಊಟಕ್ಕೇನು? ಇವರನ್ನು ಕರೆ ತಂದ ಠೇಕೆದಾರನ ಫೋನ್ ನಂಬರು ಬಿಜಿ ಬರ್ತಿದೆ. ಅಳಿದುಳಿದ ಗಂಟು ಮೂಟೆ ಕಟ್ಟಿ ಇವಳೂ ದಕ್ಷಿಣ ದೆಹಲಿಯಿಂದ ಕಾನ್ಪುರಕ್ಕೆ ನಡೆದೇ ಬಿಟ್ಟಳು, ಕುಂಟುವ ಒಂದು ಮಗು ತೆವಳುವ ಇನ್ನೊಂದು ಮಗು ಕಂಕುಳಲ್ಲಿ ಒಂದು ಮಗು. ಗಂಡನಿಗೆ ಬೀಡಿ ಅಂಟಿಸುವ ಚಟ, ಆದರೆ ಬೀದಿ ಅಂಗಡಿಗಳೂ ಬಂದ್ ಆಗಿವೆ…”

Read More

ಲೋಕಾಶ್ಚರ್ಯಮಂ ಮಾಡಿ ಕೊಂದುದು: ಆರ್. ದಿಲೀಪ್ ಕುಮಾರ್ ಅಂಕಣ

“ಆದಿಪುರಾಣದ ಪ್ರಾರಂಭವನ್ನೊಮ್ಮೆ ಗಮನಿಸಿ, ಲೋಕಾಕಾರ ಕಥನದಿಂದ ಪ್ರಾರಂಭವಾಗಿ ವಿದೇಹದಲ್ಲಿ ಬಂದು ನಿಂತು ಕಥಾಭಿತ್ತಿ ಪ್ರಾರಂಭ ಆಗುತ್ತದೆ. ಇಲ್ಲಿನ ಪ್ರತಿಯೊಂದು ಭಾಗದ ನಾಯಕ ಪಾತ್ರವೂ ಶ್ರೀಮಂತರೇ, ರಾಜರೇ. ಅವರ ಸಾವಿನ ಚಿತ್ರಣವೇ ಬದುಕಿನ ಬಗೆಗೆ ಯೋಚಿಸುವ ಹಾಗೆ ಮಾಡುವಲ್ಲಿ ಚಲನೆ ಪಡೆಯುತ್ತದೆ. ಶ್ರವಣಬೆಳಗೊಳದ ನಂದಿಸೇನ ಮುನಿಯ ಶಾಸನದ….”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ