Advertisement

Category: ಅಂಕಣ

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಬಹುಸಂಸ್ಕೃತಿಗಳ ಆಸ್ಟ್ರೇಲಿಯಾದಲ್ಲಿ ನೆರೆಹೊರೆ: ವಿನತೆ ಶರ್ಮ ಅಂಕಣ

ಹಾಗೆ ನೋಡಿದರೆ ಆಸ್ಟ್ರೇಲಿಯಾದ ನಗರಗಳಲ್ಲಿ ವಾಸಿಸುವ ಸಾಮಾನ್ಯ ಜನರು ಮತ್ತು ಅವರ ನೆರೆಹೊರೆಯವರು ಎನ್ನುವ ವಿಷಯಕ್ಕೆ ಪುನರ್ಜೀವ ಬಂದಿದೆ. ಇದಕ್ಕೆ ಇಂಬು ಕೊಟ್ಟಿರುವುದು ವಲಸಿಗರ ಸಂಖ್ಯೆ, ಅವರ ಮೇಲ್ಮಟ್ಟದ ಉದ್ಯೋಗಗಳು, ಸಂಬಳ, ವಸತಿ ಕೊಳ್ಳುವ ಸಾಮರ್ಥ್ಯ ಇತ್ಯಾದಿ. ಈ ಸಾಮರ್ಥ್ಯದಿಂದ ಅವರು ಸಮಾಜದ ಮೇಲಿನ ಸ್ತರಗಳಿಗೆ ಬಂದು ಹೆಸರು, ಖ್ಯಾತಿ, ಸ್ಥಾನಮಾನಗಳನ್ನು ಗಳಿಸಿ ಮಿಂಚುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ