Advertisement

Category: ಅಂಕಣ

ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಸ್ಟ್ರೇಲಿಯಾದಲ್ಲಿ  ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’. 

Read More

ಚಲಿಸುತ್ತಲೇ ಯೋಚಿಸುವ ಮೆವ್ಲುಟ್

ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”

Read More

ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್‌ ಬೀಚಿ ಅಂಕಣ

Read More

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

Read More

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ