Advertisement

Category: ಅಂಕಣ

ಸಂಸರ ‘ಬಿಂಬ’ ವನ್ನು ಕಂಡುಕೊಳ್ಳಬೇಕಾದ ಬಗೆಗೆ ಚಿಂತಿಸುತ್ತ…

ರಂಗಶಾಲೆಗಳು ಮತ್ತು ರಂಗಸಂಸ್ಥೆಗಳು ಮಾತ್ರ ಕಟ್ಟಿ ನಿಲ್ಲಿಸಬಹುದಾದ ಪ್ರಯೋಗಗಳು. ಅಮೇಚೂರ್ ಗಳಿಗೆ ಸಂಸರು ನಿಲುಕುವುದು ಕಷ್ಟ. ಕೈಲಾಸಂ ಮತ್ತು ಸಂಸರು ಒಂದೇ ಕಾಲಮಾನದವರಾದರೂ ಇವರ ಭಾಷಾ ಪ್ರಯೋಗದ ಅನನ್ಯತೆ ದೊಡ್ಡದು. ಕೈಲಾಸಂ ಕಟ್ಟಿರುವ ಭಾಷೆ- ಅದನ್ನು ಒಡೆದು ಓದುವ ಕ್ರಮ ತಿಳಿಯದಿದ್ದರೆ ಅವರ ನಾಟಕಗಳು ದಕ್ಕುವುದಿಲ್ಲ. ಸಂಸರನ್ನು ಓದಬೇಕಾದರೆ ಹಳಗನ್ನಡದ ಅಥವಾ ನಡುಗನ್ನಡದ ಟಚ್ ಇರಿಸಿಕೊಂಡಿರಬೇಕು. ಶಾಸ್ತ್ರೀಯವಾಗಿ ಅಭ್ಯಸಿಸಬೇಕು.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕಳ್ಳರ ಸಹವಾಸದಲ್ಲಿ ಕಳೆದ ಎರಡು ಸಾಹಸಿ ದಿನಗಳು

ಮೊಬೈಲ್ ಕಳ್ಳನನ್ನು ಬೆನ್ನತ್ತಿದ ತಕ್ಷಣ ಅದೆಲ್ಲ ನೆನಪಾಗಿ, ನಾನೊಬ್ಬ ಖೋ ಖೋ ಆಟದ ರೈಡರ್ ಆಗಿ ಬದಲಾಗಿಬಿಟ್ಟಿದ್ದೆ. ಆತ, ಎಡ-ಬಲ ತಡಕುತ್ತ, ಹೊಯ್ದಾಡುತ್ತ ಒಂದೇ ಸಮ ಓಡುತ್ತಿದ್ದ; ನಾನು ಅವನನ್ನಷ್ಟೇ ದಿಟ್ಟಿಸುತ್ತ ನೇರದಿಕ್ಕಿನಲ್ಲಿ ಓಡುತ್ತಿದ್ದೆ. ಇಬ್ಬರ ವೇಗವೂ ನೂರು ಮೀಟರ್ ಓಟಗಾರರ ವೇಗದಷ್ಟೇ ಇತ್ತು. ಇನ್ನೂರೈವತ್ತು ಮೀಟರ್ ಓಡಿರಬಹುದು. ಕಳ್ಳ ಓಡುತ್ತಲೇ ಹಿಂದಕ್ಕೊಮ್ಮೆ ತಿರುಗಿನೋಡಿದ. ಆತನ ಮೊಗದಲ್ಲಿ ಭಯ ಕಡಿಮೆ ಆದಂತಿತ್ತು.
-‘ಸೊಗದೆ’ ಅಂಕಣದಲ್ಲಿ ಕಳ್ಳರ ಚಮತ್ಕಾರಗಳನ್ನು ಬರೆದಿದ್ದಾರೆ ಸಹ್ಯಾದ್ರಿ ನಾಗರಾಜ್

Read More

ಇದು ಆಸ್ಟ್ರೇಲಿಯನ್ ಮಹಿಳಾ ಕ್ರೀಡಾಪಟುಗಳಿಗೆ ಸೇರಿದ ವರ್ಷ!

ಇಪ್ಪತ್ತೊಂದನೇ ಶತಮಾನದಲ್ಲಿ ಕೂಡ ಹೊರದೇಶದವರಿಗೆ ಆಸ್ಟ್ರೇಲಿಯ ಅಂದರೆ ಆಂಗ್ಲೋ-ಆಸ್ಟ್ರೇಲಿಯಾ ಎಂಬ ಏಕತ್ವ ಮಾತ್ರ ಕಾಣುವುದು. ಎಲ್ಲವೂ ಆಂಗ್ಲೋ-ಯೂರೋಪಿಯನ್-ಅಮೇರಿಕನ್ ಆಗಿರುವ ಈ ದೇಶದಲ್ಲಿ ಈ ಮಣ್ಣಿನ ಮಕ್ಕಳಾದ ಅಬೊರಿಜಿನಲ್ ಜನರ ಸಂಸ್ಕೃತಿ ಮತ್ತು ತಿಳಿವಳಿಕೆಯ ಮಹತ್ವ ಬೆಳಕಿಗೆ ಬರಲು ಸಾಕಷ್ಟು ಅವಕಾಶವಾಗಿಲ್ಲ. ಇಂಥಾ ಸನ್ನಿವೇಶದಲ್ಲಿ ಮಹಿಳಾ ಕ್ರೀಡಾಪಟುವೊಬ್ಬರು ರೂಪುಗೊಳ್ಳುವುದು ಸರಳ ಮಾತಲ್ಲ.
ವಿನತೆ ಶರ್ಮಾ ಬರೆದ ‘ಆಸ್ಟ್ರೇಲಿಯ ಪತ್ರ’ ಇಲ್ಲಿದೆ.

Read More

ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಯುಗಧರ್ಮದ ಮನಸ್ಥಿತಿಯು ಆ ಸಮಾಜ ಸೃಷ್ಟಿಸಿದ ಘಟಕಗಳಲ್ಲಿ ಅಂತರ್ಗತವಾಗಿಯೆ ಇರುತ್ತದೆ. ಉದಾಹರಣೆಯಾಗಿ ಯಕ್ಷಗಾನವನ್ನೆ ತೆಗೆದುಕೊಂಡರೆ, ಅದರ ಎಲ್ಲ ಅಂಗಗಳಲ್ಲಿ, ರೂಪ-ಸ್ವರೂಪ, ಹಿಮ್ಮೇಳ-ಮುಮ್ಮೇಳ, ಮೌಲ್ಯ-ಔಚಿತ್ಯ, ರಸ-ರುಚಿ, ಪಠ್ಯ-ಸಂಕಲನ, ಅಥವಾ ತಾಳಮದ್ದಲೆಯಲ್ಲಿ ಬೆಳೆದು ಬಂದ ವಾಗ್ವಾದದ, ತರ್ಕದ ಪರಂಪರೆ ಇವೆಲ್ಲದರಲ್ಲೂ ನಾವು ಈ ಆಲೋಚನೆಯ ಒಂದು ಎಳೆಯು ನಿರಂತರವಾಗಿರುವುದನ್ನು ಕಾಣಬಹುದು.
ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯ ಸ್ಥಾನದ ಕುರಿತು ‘ಯಕ್ಷಾರ್ಥ ಚಿಂತಾಮಣಿ’ಯಲ್ಲಿ ಕೃತಿ ಪುರಪ್ಪೇಮನೆ ಲೇಖನ

Read More

ಅಸಾಧ್ಯತೆಗಳ ಕಲ್ಪನೆಯಲ್ಲಿ ಕತೆಗಾರ: ಇಟಾಲೋ ಕ್ಯಾಲ್ವಿನೋ

ಪುಸ್ತಕದ ಮೊದಲ ಮತ್ತು ಅಂತಿಮ ಭಾಗದಲ್ಲಿ ಹತ್ತು ಕಾಲ್ಪನಿಕ ನಗರಗಳ ವರ್ಣನೆಗಳಿದ್ದರೆ, ಮಧ್ಯದ ಭಾಗಗಳಲ್ಲಿ ಐದೈದು ನಗರಗಳ ವರ್ಣನೆಗಳಿವೆ. ಪೋಲೋ ವರ್ಣಿಸುವ 55 ನಗರಗಳನ್ನು, ನಗರ ಮತ್ತು ಸ್ಮೃತಿ, ನಗರ ಮತ್ತು ಬಯಕೆ, ನಗರ ಮತ್ತು ಸಂಜ್ಞೆ, ಸಪೂರ ನಗರ, ವ್ಯಾಪಾರದ ನಗರ, ಕಂಗಳು ಮತ್ತು ನಗರ, ಇತ್ಯಾದಿ ಹನ್ನೊಂದು ವಿಷಯ-ಕೇಂದ್ರಿತ ಗುಂಪುಗಳಾಗಿ ವರ್ಣಿಸಲಾಗಿದೆ. ಅಲ್ಲದೇ ಪ್ರತಿ ಅಧ್ಯಾಯದಲ್ಲಿಯೂ ಪೋಲೋ ಮತ್ತು ಕುಬ್ಲಾ ಖಾನರ ನಡುವಿನ..”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ