Advertisement

Category: ದಿನದ ಪುಸ್ತಕ

ಅಂತರಂಗವನ್ನು ಜಗತ್ತಿನ ಮುಂದಿಟ್ಟ ಆ್ಯನ್ ಫ್ರಾಂಕ್ ಡೈರಿ

ಯಾತನಾ ಶಿಬಿರದಿಂದ ಒಟ್ಟೋ ಫ್ರಾಂಕ್ ತಪ್ಪಿಸಿಕೊಂಡು ಮರಳಿ ಅಮ್ಸ್ಟರ್ ಡ್ಯಾಮ್ ತಲುಪಿದ. ಅವನ‌ಜೊತೆ ಇದ್ದುದು ಮಗಳ ಪತ್ರಗಳು. ಡೈರಿ‌ ಮಾತ್ರ. ಅಡಗುತಾಣ ತಡಕಾಡುವಾಗ ರದ್ದಿ ಕಾಗದ ಎಂದು ಗೆಸ್ಟಪೋಗಳು ಆ್ಯನ್ ಫ್ರಾಂಕ್ ಡೈರಿಯನ್ನು ಬಿಟ್ಟಿದ್ದರು. ಅದನ್ನು ಕಾಪಾಡಿಕೊಂಡಿದ್ದ ಆ್ಯನ್ ಫ್ರಾಂಕ್ ಳ ತಂದೆ ಒಟ್ಟೋ ಫ್ರಾಂಕ್ ಅವುಗಳನ್ನು ಸಂಬಂಧಿಕರಿಗೆ, ಸ್ನೇಹಿತರಿಗೆ ತೋರಿಸಿದ. ಅವುಗಳು ಡಚ್ ಭಾಷೆಯಲ್ಲಿ ಮೊದಲು ಮುದ್ರಣವಾದವು.
ನಾಗರೇಖಾ ಗಾಂವ್ಕರ ಅನುವಾದಿಸಿದ ಆ್ಯನ್ ಫ್ರಾಂಕ್‌ಳ “ದಿ ಡೈರಿ ಆಫ್ ಎ ಯಂಗ್ ಗರ್ಲ್” ಪುಸ್ತಕದ ಕುರಿತು ನಾಗರಾಜ್‌ ಹರಪನಹಳ್ಳಿ ಬರಹ

Read More

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮಿ ಕಲಾವಿದನೊಬ್ಬನ ಅಂತರಂಗ

‘ದೀಪವಿರದ ದಾರಿಯಲ್ಲಿ’ ಕಾರ್ಕಳದ ಸುಶಾಂತ್ ಕೋಟ್ಯಾನ್ ಬರೆದ ವಿಭಿನ್ನ ಕಾದಂಬರಿ. ಯಕ್ಷಗಾನ ಕಲಾವಿದನೊಬ್ಬ ಸಲಿಂಗ ಪ್ರೇಮಿಯಾಗಿ ಬದುಕನ್ನು ಎದುರಿಸುವ ಕತೆಯೇ ಈ ಕಾದಂಬರಿಯ ಹೂರಣ. ಸಲಿಂಗ ಪ್ರೇಮದ ಬಗ್ಗೆ ಬಹಿರಂಗ ಚರ್ಚೆಗಳು ಅಪರೂಪವಾಗಿರುವ ನಮ್ಮ ಸಮಾಜದಲ್ಲಿ ಈ ಕೃತಿಯ ಕುರಿತು ಓದುಗರಲ್ಲಿ ಕುತೂಹಲವೂ ಹೆಚ್ಚು. ಹಾಗಾಗಿ ಕಾದಂಬರಿಯು ಓದುಗನಿಗೆ ಕೊಡುವ ಒಳನೋಟಗಳೇನು ಎಂಬುದನ್ನು ಹಿರಿಯ ಲೇಖಕ ಪ್ರೊ. ಪುರುಷೋತ್ತಮ ಬಿಳಿಮಲೆ, ಕಾದಂಬರಿಗೆ ಬರೆದ ಮುನ್ನುಡಿಯಲ್ಲಿ ವಿವರಿಸಿದ್ದಾರೆ. ಕೆಂಡಸಂಪಿಗೆ ಓದುಗರಿಗಾಗಿ ಆ ಮುನ್ನುಡಿ ಇಲ್ಲಿದೆ :

Read More

ಇತಿಹಾಸದ ಪದರಗಳ ಅವಲೋಕನ..

ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ವಿಶಿಷ್ಟ ಶಬ್ದಶಿಲ್ಪ ‘ಆಕಾಶದೇವರು’….

ಶೂನ್ಯತತ್ವ ಒಂದು ಬಹುಮುಖ್ಯ ತಾತ್ವಿಕತೆಯಾಗಿ ಈ ಕತೆಯಲ್ಲಿ ಕಂಡುಬರುತ್ತದೆ. ಶೂನ್ಯತತ್ವದ ಪರಿಕಲ್ಪನೆಯೂ ಭಾರತೀಯ ದಾರ್ಶನಿಕ ಪರಂಪರೆಯಲ್ಲಿ ಬಹುದೊಡ್ಡ ಸಾಧಕ ಪ್ರಮಾಣವಾಗಿದೆ. ಶೂನ್ಯ ಎಂದರೆ ತಟ್ಟನೆ ನೆನಪಾಗುವುದು ಅಲ್ಲಮ ಮತ್ತು ಶರಣರ ಶೂನ್ಯತತ್ವದ ಪರಿಕಲ್ಪನೆ. ಅದೊಂದು ಆನುಭಾವಿಕ ನೆಲೆಯ ಚಿಂತನೆ. ಸೃಷ್ಟಿಯ ಮೂಲತತ್ವವನ್ನು ಕುರಿತು ಆಲೋಚನೆಗೆ, ಚಿಂತನೆಗೆ ಹಚ್ಚುವ ಪರಿಕಲ್ಪನೆಯಾಗಿ ಶೂನ್ಯತತ್ವ ನಮ್ಮ ಮುಂದಿದೆ.
ಬಿ. ಸುಜ್ಞಾನಮೂರ್ತಿ ಅನುವಾದಿಸಿದ “ಆಕಾಶದೇವರು” ವಿಲೋಮಕತೆಯ ಕುರಿತು ಡಾ. ನಂದೀಶ್ವರ ದಂಡೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ