Advertisement

Category: ದಿನದ ಪುಸ್ತಕ

ಪೂರ್ಣಿಮಾ ಮಾಳಗಿಮನಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಬಾಲ್ಯದಲಿ ಕಂಡ ಹೊಂಗನಸು, ಕಿವಿ ತುಂಬಿದ ಶುದ್ಧಗಾಳಿ, ಷೋಷಕರ ನಿಸ್ವಾರ್ಥ ಪ್ರೀತಿ, ತಾನು ಏನೆಲ್ಲ ಆಗಿ ಬದುಕಬೇಕೆಂಬ ಅವಳ ಒಳಗಣ್ಣಿನ ಆಶೋತ್ತರಗಳು ಆಕೆಯ ಮನಸೋ-ಎದೆಯೋ ಎಂಥದ್ದೋ ಒಂದರಲಿ ಸಿಲುಕಿ ಉಸಿರುಗಟ್ಟಿದಂತೆ ಬದುಕುತ್ತಿರುವವಳು. ಒಂದು ಮುಕ್ತ, ನಿರಪೇಕ್ಷಿತ ನಿರ್ವಾಜ್ಯ ಪ್ರೇಮ ಬಯಸಿದವಳಿಗೆ ದೊರಕುತ್ತಿರುವುದು ಕಣ್ಗಾವಲಿನ, ನಿರೀಕ್ಷೆಗಳಿಂದ ತುಂಬಿದ ಪ್ರೀತಿ.”

Read More

ಸುಬ್ರಾಯ ಚೊಕ್ಕಾಡಿಯವರ ಆತ್ಮಕಥನಕ್ಕೆ ಹರೀಶ್‌ ಕೇರ ಬರೆದ ಮುನ್ನುಡಿ

“ಸಾಹಿತ್ಯ ಲೋಕದ ನೂರಾರು ಐತಿಹಾಸಿಕ ಘಟನೆಗಳಿಗೆ ಇಲ್ಲಿ ಮರುಜೀವ ಬಂದಿದೆ. ಹಾಗಾಗಿ ಇದು ‘ಮತ್ತೊಂದು ಸಾಹಿತ್ಯ ಚರಿತ್ರೆ’ಯೂ ಆಗಿದೆ. ಹಾಗೇ ಇಲ್ಲಿ ನಾವರಿಯದ, ಆದರೆ ಸ್ವಾರಸ್ಯಕರ ವ್ಯಕ್ತಿಗಳೂ ಹಲವರಿದ್ದಾರೆ. ಹಾಗೇ ಅವರಿದ್ದ ವಲಯಗಳೂ ಹಲವು- ಕಾವ್ಯ ನಾಟಕ ಯಕ್ಷಗಾನ ಹರಿಕಥೆ ಸಂಘಟನೆ ಶಿಕ್ಷಣ ಸಾಮಾಜಿಕ ಹೋರಾಟ ಪ್ರಕಾಶನ ಕೃಷಿ ಇತ್ಯಾದಿ.”
ಇದೇ ಭಾನುವಾರ ಬಿಡುಗಡೆಯಾಗಲಿರುವ…

Read More

‘ಕಾವ್ಯಾ ಓದಿದ ಹೊತ್ತಿಗೆʼ: ಶಗ್ಗಿ ಮತ್ತು ಅವನ ಅಮ್ಮ…

“ತಾನು ನಡೆಯುವ ಶೈಲಿಯನ್ನೂ, ಮಾತನಾಡುವ ಶೈಲಿಯನ್ನೂ ಅಣಕಿಸುವ ಕೇರಿಯ ಇತರ ಮಕ್ಕಳಿಂದ ತಪ್ಪಿಸಿಕೊಳ್ಳಲು ಶಗ್ಗಿಗಿರುವ ಆಶ್ರಯ ಮನೆಯೊಂದೇ. ಮುಂದೆ ಟೀನೇಜಿನಲ್ಲೊಮ್ಮೆ ಹುಡುಗಿಯೊಬ್ಬಳು ಅವನಿಗೆ ಮನಸೋತು “ನೀನು ನನ್ನ ಎದೆ ಮುಟ್ಟಬಹುದು ಬೇಕಿದ್ದರೆ” ಎಂದು ಅವನಿಗೆ ತನ್ನ ದೇಹ ಮುಟ್ಟಲು…”

Read More

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಕೆ.ವಿ. ತಿರುಮಲೇಶ್‌ ಅವರ ಹೊಸ ಕಾದಂಬರಿಯ ಆಯ್ದ ಭಾಗ

“ಕ್ಲಾಸು ಮುಗಿದು ಮೊದಲು ಸಕಲೇಶನಿರುವ ಹಾಸ್ಟೆಲ್ ಕಡೆ ಹೋಗಬೇಕೆಂದು ಚಿಂತಿಸುತ್ತ ಕುಳಿತ. ಆಮೇಲೆ ಶೀತಲ್ ಮತ್ತು ಮೃಣಾಳಿನಿಯನ್ನು ನೋಡಿಕೊಂಡು ಬರಬೇಕು. ಪಿಕ್‍ನಿಕ್‍ ನ ಘೋರವಾದ ಅನುಭವದಿಂದ ಆತ ಇನ್ನೂ ಚೇತರಿಸಿಕೊಂಡಿರಲಿಲ್ಲ. ಒಮ್ಮೆಲೆ ಎಲ್ಲ ಪೂರ್ತಿ ಬದಲಾಗಿಬಿಟ್ಟಿತ್ತು. ಈ ಕ್ಲಾಸಿಗೂ, ಈ ಅಧ್ಯಾಪಕರಿಗೂ, ಇಲ್ಲಿ ಕೂತಿರುವ ಸಹಪಾಠಿಗಳಿಗೂ ತನಗೂ ಏನೇನೂ ಸಂಬಂಧವಿಲ್ಲದ ಹಾಗೆ ಅವನಿಗನಿಸಿತು. ಅದು ಹೇಗೋ ಕ್ಲಾಸು ಮುಗಿಯುವವರೆಗೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ