Advertisement

Category: ಪ್ರವಾಸ

ಬಿನ್ನಮಂಗಲದ ಮುಕ್ತೇಶ್ವರ ದೇಗುಲ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ರಾಮಾನುಜಾಚಾರ್ಯರ ವಿರುದ್ಧ ದ್ವೇಷ ಸಾಧಿಸಿ, ವೈಷ್ಣವ ವಿರೋಧಿಗಳೆಂಬ ಅಪಖ್ಯಾತಿಗೆ ಗುರಿಯಾದ ಚೋಳರು ಈ ಅಪವಾದದಿಂದ ಪಾರಾಗುವ ಸಲುವಾಗಿ ತಮ್ಮ ಕಾಲದ ಹಲವು ದೇಗುಲನಿರ್ಮಿತಿಗಳಲ್ಲಿ ವಿಷ್ಣುವಿನ ರೂಪಗಳಿಗೂ ಸ್ಥಾನ ಕಲ್ಪಿಸುವ ಉದ್ದೇಶ ಹೊಂದಿದ್ದಂತೆ ತೋರುತ್ತದೆ. ಈ ಉದ್ದೇಶಕ್ಕೆ ತಕ್ಕಂತೆಯೇ ಬಿನ್ನಮಂಗಲದ ದೇವಾಲಯ ರೂಪುಗೊಂಡಿರುವುದನ್ನು ಕಾಣಬಹುದು…”

Read More

ಕುಪ್ಪಗದ್ದೆಯ ರಾಮೇಶ್ವರ ದೇವಾಲಯ: ಟಿ.ಎಸ್ ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಈ ಗುಡಿಯ ಮುಖಮಂಟಪದ ಸೊಗಸೇ ಬೇರೆ. ಐದು ಅಂಕಣ, ಇಪ್ಪತ್ನಾಲ್ಕು ಕಂಬಗಳು. ಒಂದು ಕಂಬದ ವಿನ್ಯಾಸದಂತೆ ಮತ್ತೊಂದಿಲ್ಲ. ಮಂಟಪದ ಮೂರು ಕಡೆ ಪ್ರವೇಶದ್ವಾರಗಳು. ಪೂರ್ವದ ಬಾಗಿಲಿಂದ ಒಳಬರುತ್ತಿರುವಂತೆಯೇ ಗರ್ಭಗುಡಿಗೆ ಎದುರಾಗಿ ಕುಳಿತ ನಂದಿವಿಗ್ರಹ ಅತ್ಯಾಕರ್ಷಕ. ನಂದಿಗೆ ತೊಡಿಸಿದ ಆಭರಣಗಳಿರಲಿ, ಗಂಟೆಯ ಹಗ್ಗದ ಗಂಟೂ ತೀರಾ ನೈಜವಾಗಿ ಶೋಭಿಸುತ್ತದೆ”

Read More

ಅರಕೆರೆಯ ಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಾಸನ ಜಿಲ್ಲೆಯ ಬಾಣಾವರದಿಂದ ಜಾವಗಲ್ಲಿಗೆ ಹೋಗುವ ದಾರಿಯಲ್ಲಿ ಅರಕೆರೆ ಗ್ರಾಮ ಸಿಗುತ್ತದೆ. ಪೂರ್ವದಲ್ಲಿ ಇದಕ್ಕೆ ಸರ್ವಜ್ಞಪುರವೆಂಬ ಹೆಸರಿದ್ದಿತು. ವಿಷ್ಣುಭಕ್ತನಾದ ದಾಮೋದರ ಸೆಟ್ಟಿಯು ಈ ಊರಿನಲ್ಲಿ ತ್ರಿಕೂಟಾಚಲ ದೇಗುಲವೊಂದನ್ನು ನಿರ್ಮಿಸಿದ. ಹೊಯ್ಸಳ ಅರಸ ಎರಡನೇ ನರಸಿಂಹನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣವಾದ ಈ ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಕೇಶವನೂ, ಉಳಿದೆರಡು ಕಡೆಗಳಲ್ಲಿ ವೇಣುಗೋಪಾಲ…”

Read More

ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ.”

Read More

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ