Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ

ಇವಾ ಹಿಂಗ್ಯಾಕ ಇದ್ದಾನ? ನನ್ನ ನೋಡಿದ್ರ ನಗೋದಿಲ್ಲಾ ಮಾತಾಡೊದಿಲ್ಲಾ? ಅವ್ವನೂ ಯಾವಾಗ್ಲೂ ಹಿಂಗs ಇರತಾಳ…. ಬ್ಯಾಂಕಿನಿಂದ ಬಂದಾಕಿನs ಮಲಗಿ ಬಿಡತಾಳ…. ನಾ ಯಾರ ಕೂಡ ಮಾತಾಡಬೇಕು?…. ಮುಂಜಾನಿಂದ ಊಟಿಲ್ಲಾ…. ಹಂಗs ಕೂತಾಳ; ಅಪ್ಪಾ ತಾ ಮಾತ್ರ ಹೊರಗ ಊಟಾ ಮಾಡಿ ಬರತಾನ, ಆಕೀಗೆ ಊಟಾ ಮಾಡು ಅಂತ ಸುದ್ದಾ ಹೇಳೋದಿಲ್ಲಾ…. ಛೇ ಎಂಥಾ ಅಪ್ಪಾ ಇವಾ….?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ “ನಾ ಯಾಕ ಹುಟ್ಟಿದೆನೋ…… ?” ನಿಮ್ಮ ಓದಿಗೆ

Read More

ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ

ಇದಾದ ಆರು ತಿಂಗಳ ನಂತರ ರಾಮು ಅವರ ಮನೆಗೆ ಹೋದಾಗ ಅವರು ಮೂಲೆ ಅಂಗಡಿಯಿಂದ ಕೊಬ್ಬರಿ ಮಿಠಾಯಿ ಖರೀದಿಸಿ ತಂದು ಕೊಟ್ಟರು. “ಅಲ್ರೀ.. ಮೂವರೂ ಶುಗರ್ ಪೇಷಂಟು…” ಅಂತ ನಾಗಭೂಷಣ ರಾಗ ಎಳೆಯಲು… “ತಿನ್ನಿ ಕಮ್ಮಿ ಆಗುತ್ತದೆ” ಎಂದು ರಾಮು ನಕ್ಕರು. ನಾನು, “ನನಗೆ ಅವಕಾಶ ಸಿಕ್ಕಾಗಲೆಲ್ಲಾ ಕವಿಗೋಷ್ಟಿ / ಕಾವ್ಯ ಕಮ್ಮಟಗಳಲ್ಲಿ ನಿಮ್ಮ ‘ತಾಯಿ’ ಕವನ ಓದುತ್ತಿರುವೆ” ಎಂದು ರಾಮುವಿಗೆ ಹೇಳಿದೆ. ನಾಗಭೂಷಣ ‘ಹೌದೌದು ನಿಮ್ಮ”ತಾಯಿ”ಯನ್ನು ಅಮರ ಮಾಡಬೇಕೆಂದು ಸಂಕಲ್ಪ ಮಾಡಿದ್ದಾಳೆ! ಎಂದರು.
ರಾಮು ಅವರ ಕುರಿತು ಸವಿತಾ ನಾಗಭೂಷಣ ಬರಹ

Read More

ಹಿರಿಯ ಪತ್ರಕರ್ತ ಹಾಗೂ ಕವಿ ರಾಮು ಇನ್ನಿಲ್ಲ

ಹಿರಿಯ ಪತ್ರಕರ್ತ ಹಾಗೂ ಕವಿ ರಾಮು(69) ಮಂಗಳವಾರ ಮುಂಜಾನೆ ತೀರಿಕೊಂಡರು. ವಿಭಿನ್ನ ನೆಲೆಗಟ್ಟಿನ ಅವರ ಕವಿತೆಗಳ ಕಾರಣಕ್ಕೆ ಮತ್ತು ಅವರ ಆಪ್ತತೆಯ ಕಾರಣಕ್ಕೆ ಮೈಸೂರಿನ ಹಾಗೂ ಮೈಸೂರಿಗೆ ಆಗಮಿಸುತ್ತಿದ್ದ ಸಾಹಿತ್ಯದ ಬಂಧುಗಳೆಲ್ಲ ಅವರನ್ನು ಆಗಾಗ ಭೇಟಿಯಾಗುತ್ತಲೆ ಇರುತ್ತಿದ್ದರು.
ಅಗ್ನಿಸೂಕ್ತ, ರಾಮು ಕವಿತೆಗಳು, ವಿಷ್ಣುಕ್ರಾಂತಿ ಮತ್ತು ಇತರೆ ಕವಿತೆಗಳು ಇವರ ಪ್ರಕಟಿತ ಕವನ ಸಂಕಲನಗಳು.
ರಾಮು ಅವರನ್ನು, ಅವರ ವ್ಯಕ್ತಿತ್ವದ ಕುರಿತು ಕವಯತ್ರಿ ರೂಪಾ ಹಾಸನ ಬರೆದ ಕವಿತೆಯೊಂದು ನಿಮ್ಮ ಓದಿಗೆ

Read More

ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ

ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ

Read More

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ