Advertisement

Category: spotlight

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

Read More

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ನಾಗ ಐತಾಳರು ಇನ್ನಿಲ್ಲ….

ಬಾವಿಕಟ್ಟೆಯ ಪಶ್ಚಿಮಕ್ಕೆ ಬಚ್ಚಲು ಮನೆ. ಸ್ನಾನ ಮಾಡಲು ಬಚ್ಚಲು ಹೊಂಡವಿದ್ದಿತು, ಸ್ನಾನಕ್ಕೆ ಬಿಸಿನೀರು ಕಾಯಿಸಲೊಂದು ಬಹಳಷ್ಟು ದೊಡ್ಡ ಗಾತ್ರದ ಹಂಡೆ, ಬಟ್ಟೆ ಬದಲಾಯಿಸಲು ಸಾಕಷ್ಟು ವಿಸ್ತಾರವಾದ ಸ್ಥಳ. ಚಿಕ್ಕಂದಿನಲ್ಲಿ ನಾನು ನನ್ನ ತಮ್ಮಂದಿರನ್ನು ಕೂಡಿಕೊಂಡು ಬಚ್ಚಲು ಒಲೆಯ ಮುಂದೆ ಚಳಿಗಾಲದಲ್ಲಿ ಮೈ ಕಾಯಿಸುತ್ತ, ಹುಲ್ಲು ಕಡ್ಡಿಗಳಿಗೆ ಬೆಂಕಿ ತಗುಲಿಸಿ, ಸಿಗರೇಟು ಸೇದುತ್ತಿದ್ದೇವೆಂಬ; ಆಟವಾಡಿದ ದಿನಗಳ ನೆನಪಾಗುತ್ತಿದೆ.
ಹಿರಿಯ ಸಾಹಿತಿಗಳಾದ ನಾಗ ಐತಾಳರು (ಆಹಿತಾನಲ) ನೆನ್ನೆ ತೀರಿಕೊಂಡರು. ಅವರ ನೆನಪಿನಲ್ಲಿ ಅವರ “ಕಾಲ ಉರುಳಿ ಉಳಿದುದಷ್ಟೇ ನೆನಪು” ಆತ್ಮಕತೆಯ ಭಾಗವೊಂದನ್ನು ನಿಮ್ಮ ಓದಿಗೆ ಇಲ್ಲಿ ಹಂಚಿಕೊಳ್ಳಲಾಗಿದೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ