Advertisement

Category: ಅಂಕಣ

ಸಿಂಗರನ ಬಾಲ್ಯಕಾಲದ ಕಥನ: ಸಬ್ಬತ್‌ನ ಆ ರಾತ್ರಿ ಮತ್ತು ಒಂದು ಘೋರ ಪ್ರಶ್ನೆ!

“ನಾನು ಎರಡು ವಿರೋಧ ಭಾವನೆಗಳ ಮಧ್ಯೆ ಛಿದ್ರವಾಗಿದ್ದೆ. ನನ್ನ ಭಯ ನನ್ನ ಕಣ್ಣುಗಳನ್ನು ಅಲ್ಲಿಂದ ಬೇರೆಡೆಗೆ ತಿರುಗಿಸಲು ಆದೇಶಿಸುತ್ತಿತ್ತು, ಆದರೆ ನನ್ನ ಕುತೂಹಲ ಮತ್ತೊಂದು ಬಾರಿ ನೋಡಲು ಕೋರಿಕೆ ಇಟ್ಟಿತ್ತು. ನನಗೆ ಗೊತ್ತಿತ್ತು ನಾನು ಇಲ್ಲಿ ನೋಡುವ ಪ್ರತಿ ನೋಟಕ್ಕೂ ದುಃಸ್ವಪ್ನಗಳು ಮತ್ತು ಯಾತನೆಯ ಮೂಲಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು. ಆದರೂ ಪ್ರತಿಬಾರಿ ಹೊಸದಾಗಿ ಆ ಜೀವಂತ ಸಮಾಧಿಯನ್ನ ನೋಡಲು ಮುಂದಾಗುತ್ತಿದ್ದೆ.”
ಸ್ಮಿತಾ ಮಾಕಳ್ಳಿ ಅನುವಾದಿಸುತ್ತಿರುವ ಬರಹ

Read More

ಎಳೆನಿಂಬೇಕಾಯಿಗೊಂದು ‘ಫಿರೀ’ ಗುಲಾಬಿ ಹೂವು

ಬ್ರಾಹ್ಮಣ ಕೇರಿಯ ಹುಡುಗಿಯರ ಸಂಕಟವು ಕೇವಲ ಮಾರುಕಟ್ಟೆಯಲ್ಲಿ ಗುಲಾಬಿ ಹೂವು ನೋಡುವುದರಲ್ಲೇ ಕಳೆದುಹೋಗುತ್ತಿತ್ತು. ಮನೆಯಲ್ಲಿ ಕಿರಿಯಳಾದ ನನಗೆ ಮೊಸರಿನ ಸರ್ಕಲ್ಲನ್ನು ಹಾದು ಜಮಾಲನ ಅಂಗಡಿಗೆ ಪ್ರತಿ ಶುಕ್ರವಾರ ಹೋಗಿ ಹೂವು ತರುವ ಜವಾಬ್ದಾರಿ ಹೆಗಲೇರಿತ್ತು. ಅದೊಂದು ಪುಟ್ಟ ವೃತ್ತಕ್ಕೆ ಮೊಸರಿನ ಸರ್ಕಲ್ ಎಂಬ ಹೆಸರು ಬರಲು ಕಾರಣ ಸುತ್ತಲ ಹತ್ತಾರು ಹಳ್ಳಿಗಳಿಂದ ಬಂದು ವೃತ್ತಾಕಾರವಾಗಿ ಕೂರುತ್ತಿದ್ದ ಗೌಳಿಗರು. ಹಳ್ಳಿಗಳಿಂದ ಬರುತ್ತಿದ್ದ ತಾಜಾ ಹಾಲು ಮೊಸರು …”

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More

ನೆಹರೂ ಅವರಿಗೆ ಸಾದತ್ ಹಸನ್ ಮಾಂಟೋ ಬರೆದಿದ್ದ ಪತ್ರ

‘ನಿಜವಾಗಿ ಹೇಳಿ: ನೀವು ನನ್ನ ಪುಸ್ತಕಗಳನ್ನು ಯಾಕೆ ಓದುವುದಿಲ್ಲ? ನೀವು ಅವುಗಳನ್ನು ಓದಿದ್ದರೂ ಅವುಗಳ ಬಗ್ಗೆ ಏನೂ ಹೇಳಿಲ್ಲ. ಒಬ್ಬ ಲೇಖಕರಾಗಿ ನನ್ನ ಪುಸ್ತಕಗಳನ್ನು ಓದಿಲ್ಲ ಅಂದರೆ ಅದಕ್ಕಿಂತ ವಿಷಾದದ ವಿಚಾರ ಬೇರೆ ಯಾವುದೂ ಇಲ್ಲ’ -ಹೀಗೆಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ..”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ