Advertisement

Category: ಅಂಕಣ

ಲಾಕ್ ಡೌನ್ ನಿಂದ ತುಂಬಿಕೊಂಡ ಗಂಧ: ಪ್ರಸಾದ್ ಶೆಣೈ ಅಂಕಣ

“ಕೊರೋನಾ ಬಂದ ಈ ದುರಿತ ಕಾಲದಲ್ಲೇ ಆಳುವವರು ಬುದ್ದಿ ಕಲಿಯದೇ ನಮ್ಮ ಕಾಡು, ಬೆಟ್ಟ, ನದಿಗಳನ್ನು ನಮ್ಮಿಂದ ಕಸಿಯುವ ಅಂಕೋಲ-ಹುಬ್ಬಳಿ ರೈಲ್ವೇ ಯೋಜನೆಗೆ ಅನುಮತಿ ಕೊಟ್ಟಿದ್ದಾರೆ. ಭದ್ರಾ ನದಿಗೂ ಕಂಟಕ ತರುವ ಯೋಜನೆಯೂ ನಡೆಯುತ್ತಿದೆ. ನಮ್ಮ ಪರಿಸರವನ್ನು ಕಸಿದರೆ ಭವಿಷ್ಯದಲ್ಲಿ ಕೊರೋನಾಕ್ಕಿಂತಲೂ ಭೀಕರ ಸ್ಥಿತಿ ನಿರ್ಮಾಣವಾಗಬಹುದು. ಭೂಕುಸಿತ, ಪ್ರವಾಹಕ್ಕೆ ನಾವೇ ಕಂಬಳಿಹಾಸು ಹಾಸಿದಂತಾಗಬಹುದು…”

Read More

ಮುಳ್ಳಯ್ಯನ ಗಿರಿ ಎಂಬ ಆತ್ಮಪ್ರತ್ಯಯ ಕಳಚುವ ದಾರಿ: ಲಕ್ಷ್ಮಣ ವಿ.ಎ. ಅಂಕಣ

“ಇದರ ಹಿಂದಿನ ರಾತ್ರಿ ಕೆಮ್ಮಣಗುಂಡಿಯ ಐ ಬಿ ತಲುಪಿದಾಗ ರಾತ್ರಿ ಹನ್ನೊಂದು ಗಂಟೆ. ರಾತ್ರಿ ಎಂಟುಗಂಟೆಯ ನಂತರ ಇಲ್ಲಿ ಊಟ ಸಿಗುವುದಿಲ್ಲವೆಂದು ಖಾತ್ರಿಯಾದ ಮೇಲೆ ಬೀರೂರಿಲ್ಲೇ ಊಟ ಮಾಡಿದೆವು. ಅದೂ ನಾವು ರಾತ್ರಿಯ ಕೊನೆಯ ಗಿರಾಕಿಗಳಾಗಿದ್ದರಿಂದ ಅಲ್ಲಿಯ ಮೆನು ನೋಡುವ ಗೋಜಿಗೆ ಹೋಗದೆ ಅಲ್ಲಿ ಉಳಿದಿದ್ದ ಅನ್ನ ರಸಂ ನಮ್ಮ ಪಾಲಿನ…”

Read More

ಬಿದಿರುಮೆಳೆಯಲ್ಲಿ ಹೂತ ಹೆಣ: ಮುನವ್ವರ್ ಜೋಗಿಬೆಟ್ಟು ಅಂಕಣ

“ಹೊಸ ಛತ್ರಿಯನ್ನು ತಲೆ ಕೆಳಗಾಗಿಸಿ ಅದರೊಳಗೆ ಕಲಕು ನೀರು ಹರಿಯಲು ಬಿಟ್ಟು ಪುಡಿ ಮೀನುಗಳನ್ನು ಹಿಡಿಯುತ್ತಿದ್ದ ಮಹಾ ಪೋಕಿರಿಗಳು ನಾವು. ‘ಮೀನು ಹಿಡಿಯಲಿಕ್ಕಾಗಿಯೇ ಶಾಲೆಗೆ ರಜಾ ಮಾಡುವ ನನ್ನಂತಹ ಮಕ್ಕಳ ಕಾಲವೆಲ್ಲಾ ಎಲ್ಲಿ ಹೋಯಿತು?’ ಅನಿಸತೊಡಗುವಾಗ ಸಮವಸ್ತ್ರ ಮತ್ತು ಬೂಟು ಹಾಕಿ ಬೆಳಗಿನ ಜಾವವೇ ಸ್ಕೂಲ್ ಬಸ್ಸು ಹತ್ತುವ ಮಕ್ಕಳ ಮುಖವೊಮ್ಮೆ ತೇಲಿ ಬಂತು…”

Read More

ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ

“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “

Read More

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ