ಕಾಯುವುದಿಲ್ಲ ಕವಿತೆಗೆ ಯಾರೂ ಕವಿಯೊಬ್ಬನಲ್ಲದೆ…: ಲಕ್ಷ್ಮಣ ವಿ.ಎ. ಅಂಕಣ
“ಮೊನ್ನೆ ಮೊನ್ನೆ ನಮ್ ರಸ ಋಷಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಇದ್ದಾಗ ರವೀಂದ್ರ ಕಲಾಕ್ಷೇತ್ರದಾಗ ಒಂದ ಕವಿಗೋಷ್ಠಿ ಇಟ್ಟಿದ್ರು. ನಾಡಿನ ಎಲ್ಲ ಯುವಕವಿಗಳೂ ದಂಡಿ ದಂಡಿಯಾಗಿ ಬಂದಿದ್ರು… ಆದರೆ ಕೇಳೋ ಕಿವಿಗಳು ಅಲ್ಲೊಂದು ಇಲ್ಲೊಂದು…. ಎಲ್ಲಾರೂ ತಮ್ಮ ತಮ್ಮ ಕವಿತೆ ಓದಿದ ಮ್ಯಾಲ ಶಾಲು ಸನ್ಮಾನ ಮಾಡಿಸ್ಕೊಂಡು ಸಿಟಿ ಮಾರ್ಕೆಟಿಗೆ ಸಂತಿ ಮಾಡ್ಲಿಕ್ಕ ಹೋಗಬೇಕ!? ಕೊನೆಗೆ ವೇದಿಕೆ ಮೇಲೆ ಉಳಿದವರು ಕವಿಗೋಷ್ಠಿ ಅಧ್ಯಕ್ಷರು ಮತ್ತು ನಿರೂಪಕರು.”
Read More
