Advertisement

Category: ಅಂಕಣ

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

ಜನಪ್ರಿಯತೆಯ ಕೂಪದಲ್ಲಿ ಹಾಡುಹಕ್ಕಿ: ಡಾ. ಲಕ್ಷ್ಮಣ ವಿ.ಎ.ಅಂಕಣ

“ಭಾರತೀಯ ಮನಸು ಯಾವಾಗಲೂ ಪವಾಡಗಳನ್ನು ಅಪಾರವಾಗಿ ನಂಬುತ್ತದೆ. ಅಷ್ಟೇ ಪ್ರತಿಭೆಯನ್ನೂ ಕೂಡ ಪೋಷಿಸುತ್ತದೆ. ಹೀಗಾಗಿ ಇಲ್ಲಿಯ ಅತಿರಂಜಿತ ಸಿನೇಮಾಗಳು ಹಿಟ್ ಆಗುತ್ತವೆ. ಈ ಸಿನೇಮಾ ಸೃಷ್ಟಿಸುವ ಮಿಥ್ ಗಳು ಬದುಕಿನಲ್ಲಿಯೂ ಒಂದಿಲ್ಲೊಂದು ದಿನ ನಿಜವಾಗುತ್ತದೆ ಎಂದು ಬದುಕುವವರು ಇಲ್ಲಿ ಅಂತಲ್ಲ ಎಲ್ಲೆಲ್ಲಿಯೂ ಇದ್ದಾರೆ. ಹೀಗಾಗಿ ಸಿನೇಮಾದಿಂದ ಪ್ರಭಾವಿತವಾಗಿಯೇ ಎಷ್ಟೊಂದು ಪ್ರೇಮಿಗಳು ಹುಟ್ಟಿಕೊಂಡಿರುತ್ತಾರೆ.”

Read More

ಬಿಡದೆ ಸುರಿವ ಮಳೆ ಮತ್ತು ಐಸ್ ಕ್ಯಾಂಡಿ ತಿಮ್ಮಪ್ಪಣ್ಣ: ಫಾತಿಮಾ ರಲಿಯಾ

“ಬೀದಿ ಬದಿಯ ಕನಸುಗಳನ್ನೂ ಹೆಕ್ಕಲು ಕಲಿಯುತ್ತಿದ್ದ ನಾವು ನಿಜಕ್ಕೂ ಮುಗಿ ಬೀಳುತ್ತಿದ್ದುದು ಅವನು ಮಾರುತ್ತಿದ್ದ ಕ್ಯಾಂಡಿಗೋ ಅಥವಾ ಅವನ ಕಥೆಗಳಿಗೋ ಅನ್ನುವುದೂ ಇವತ್ತಿಗೂ ಅರ್ಥವಾಗುವುದಿಲ್ಲ. ಮಂಗಳೂರಿನ ‘ಐಡಿಯಲ್’ನಲ್ಲಿ ಬೆಲ್ಲ ಕ್ಯಾಂಡಿ ಸಿಗುತ್ತೆ ಅಂತ ಸುದ್ದಿ ಆದಾಗ ತುಂಬ ಆಸೆ ಪಟ್ಟುಕೊಂಡಿದ್ದೆವು. ಎಳೆಯ ಮಗುವೊಂದು ಇದ್ದುದರಲ್ಲಿ ದೊಡ್ಡದನ್ನು ಆರಿಸಿ ತಿನ್ನುವಂತೆ ಅಲ್ಲಿದ್ದ ಅಷ್ಟೂ ಕ್ಯಾಂಡಿಗಳನ್ನು ಪರಿಶೀಲಿಸಿ, ಕೊಂಡು ಬಾಯಿಗಿಡುತ್ತಿದ್ದಂತೆ ಮುಖ ಹುಳ್ಳಹುಳ್ಳಗೆ.”

Read More

ಪದಗಳಾಗದ ಅವರ್ಣನೀಯ ಆನಂದ..: ಆಶಾ ಜಗದೀಶ್ ಅಂಕಣ

“ಅಕ್ಬರ್ ಅರಮನೆಗೆ ಮರಳಿ ಹಲವಾರು ದಿನಗಳಾದರೂ ಹರಿದಾಸರು ಅವರ ಸ್ಮೃತಿಯಿಂದ ದೂರವಾಗುವುದೇ ಇಲ್ಲ… ಕೂತರೂ ನಿಂತರೂ ಹರಿದಾಸರೇ… ಒಂದು ದಿನ ಅಕ್ಬರ್ “ತಾನಸೇನ್ ಅಂತಹಾ ಗುರುಗಳಿಂದ ಪಾಠ ಕಲಿತ ನಿಮ್ಮ ಗಾಯನವೇಕೆ ಆ ಮಟ್ಟಕ್ಕಿಲ್ಲ” ಎಂದು ಕೇಳುತ್ತಾರೆ. ಆಗ ತಾನಸೇನ್ ಹೇಳುತ್ತಾರೆ “ಜಹಾಪನಾ ನಾನು ನಿಮ್ಮನ್ನು ಮೆಚ್ಚಿಸಲಿಕ್ಕಾಗಿ ಹಾಡುತ್ತೇನೆ, ಹಾಗಾಗಿ ನನ್ನ ಕಲೆಗಾರಿಕೆ ಆ ದೈವತ್ವಕ್ಕೆ ಏರಲಿಲ್ಲ.”

Read More

ಪದ್ದಜ್ಜಿಯ ಕಣ್ಣಲಿ ಕಂಡ ನೆನಪುಗಳ ಜಲಪಾತ: ಪ್ರಸಾದ್ ಶೆಣೈ ಅಂಕಣ

“ಒಳ ಬಾಗಿಲಿಂದ ಇಣುಕಿದ ಪದ್ದಜ್ಜಿ ಈಗ ಹೊರಬಂದಳು. ಬೆನ್ನು ಬಾಗಿದ್ದರೂ, ಕೂದಲೆಲ್ಲಾ ಮುಪ್ಪಾಗಿದ್ದರೂ, ಮೈಯೆಲ್ಲಾ ಸುಕ್ಕುಗಟ್ಟಿದ್ದರೂ ಅವಳ ಕಣ್ಣುಗಳು ಫಳ್ಳನೇ ಹೊಳೆಯುತ್ತಿದ್ದವು. ಆ ಕಣ್ಣ ಬೆಳಕಿನಲ್ಲಿ ತಾನು ಕಂಡ ನೂರಾರು ಮಳೆಗಾಲ, ಹೊಳೆಯುವ ಬಿಸಿಲು, ಧಾರೆಯಾಗುವ ಮಂಜು, ಗುಡುಗು-ಸಿಡಿಲಿನ ಮೊರೆದಾಟಗಳು ಕಾಣಿಸುತ್ತಿತ್ತು. ಅವಳ ಸುಕ್ಕುಗಟ್ಟಿ ಭೂಮಿಗೂರಿದ ಪಾದಕ್ಕೆ ನಡೆದ ದಾರಿಯ ಮಣ್ಣಿನ, ಹುಲ್ಲಿನ, ಜಲಪಾತದ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ