Advertisement

Category: ಅಂಕಣ

ಭೋಳೇತನದ ನಡುವೆಯೂ ಅರಳುವ ರಿಫ್ರೆಶಿಂಗ್ ಚಿಂತನೆಗಳು

ಈ ಜಗದ ಆಟವನ್ನು ನಿಚ್ಚಳವಾಗಿ ಮತ್ತು ಕಲಾತ್ಮಕವಾಗಿ ಕಾಣಿಸುವ ಹೊಣೆಹೊತ್ತ ರಂಗಭೂಮಿಯವರು ಕೊರೋನ ಕೊಟ್ಟ ವಿರಾಮದಲ್ಲಿ ಕೊಂಚ ನಿರಾಳವಾಗಿದ್ದರು. ನಿಧಾನಕ್ಕೆ ರಂಗಚಟುವಟಿಕೆಗಳು ಗರಿಗೆದರಿಕೊಳ್ಳುತ್ತಿವೆ ಅನಿಸುವ ಹೊತ್ತಿಗೇ ಒಮೈಕ್ರಾನ್ ನಮ್ಮನ್ನು ಬೆರಳೆಣಿಸುತ್ತ ಕೂರುವಂತೆ ಮಾಡುತ್ತಿದೆ. ಇದು ಏರಿಕೆ ಕಂಡು ರಂಗಮಂದಿರಗಳು ಮತ್ತೆ ಮುಚ್ಚಲ್ಪಟ್ಟರೆ ಅಥವಾ ಕೇವಲ ಅರ್ಧದಷ್ಟು ಭರ್ತಿಗೆ ಅವಕಾಶ ಅಂತಾದರೆ ಮುಂದಿನ ಕಥೆ ಏನು ಎಂದು ಕೇಳಿಕೊಳ್ಳುವಂತಾಗಿದೆ. ಆದರೆ ಈ ಎರಡೂ ಎರಡೂವರೆ ವರ್ಷಗಳ ಪರ್ವ ಸಮಯದಲ್ಲಿ…

Read More

ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ

‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…

Read More

ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳು

ಈ ಸಿನೆಮಾದ ಎಲ್ಲ ಕತೆಗಳೂ ನಗರದ ಕತೆಗಳು. ಇತ್ತೀಚೆಗೆ ಬರುತ್ತಿರುವ ಭಾರತದ ವಿವಿಧ ಭಾಷೆಗಳ ಹೊಸ ಅಲೆಯ ಸಿನೆಮಾಗಳು ಹಳ್ಳಿಗಳಲ್ಲಿ ನಡೆಯದೇ ನಗರಗಳಲ್ಲಿ ನಡೆಯುತ್ತಿರುವುದನ್ನು ಗಮನಿಸಿ. ಇದು ನಿರ್ದೇಶಕರು ನಗರಗಳಲ್ಲಿ ಹುಟ್ಟಿ ಬೆಳೆದುದರ ಪರಿಣಾಮವೂ ಹೌದು ಮತ್ತು ಭಾರತ ನಗರೀಕರಣವಾಗುತ್ತಿರುವ ಪರಿಣಾಮವೂ ಎಂದು ಅನಿಸುತ್ತದೆ. ಕತೆಗಳು ಮೇಲ್ಮಧ್ಯಮ ಅಥವಾ ಶ್ರೀಮಂತ ವರ್ಗಗಳ ಮನೆಗಳಲ್ಲಿ ನಡೆಯುತ್ತವೆ, ಓಟಿಟಿಯಲ್ಲಿ ನೋಡಿದ ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳ ಬಗ್ಗೆ ‘ಇಂಗ್ಲೆಂಡ್‌ ಪತ್ರ’ ಬರೆದಿದ್ದಾರೆ ಕೇಶವ ಕುಲಕರ್ಣಿ

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ಯೂಲಿಸಿಸ್ ಕಾದಂಬರಿಗೆ ಶತಮಾನದ ಮೆರುಗು

ಇಂಗ್ಲೀಷ್ ಭಾಷೆಯ ಅತಿ ಕ್ಲಿಷ್ಟ ಕಾದಂಬರಿ ಎಂದೇ ಹೆಸರುವಾಸಿಯಾಗಿರುವ ಜೇಮ್ಸ್ ಜಾಯ್ಸ್‌ರ ಯೂಲಿಸಿಸ್ ಬಗ್ಗೆ ಎಷ್ಟು ಬರೆದರೂ ಸಾಕಾಗದೇನೋ. ಹದಿನೆಂಟು ಖಂಡಗಳಲ್ಲಿ ಒಂದೊಂದು ಅಧ್ಯಾಯವನ್ನೂ ಒಂದೊಂದು ಶೈಲಿಯಲ್ಲಿ ಬರೆಯಲಾಗಿದೆ. ಒಂದು ಚಾಪ್ಟರ್ ಸ್ವಗತದ ಶೈಲಿಯಲ್ಲಿದ್ದರೆ ಇನ್ನೊಂದು ಪ್ರಶ್ನೋತ್ತರದ ಮಾದರಿಯಲ್ಲಿದೆ. ಮತ್ತೊಂದು ನಾಟಕದ ಶೈಲಿಯಲ್ಲಿದೆ ಎನ್ನುವ  ಕಾವ್ಯಾ ಕಡಮೆ , ಈ ಓದು ಸುಲಭಕ್ಕೆ ದಕ್ಕುವಂತಹುದಲ್ಲ ಎನ್ನುತ್ತಾರೆ.  1922ನೇ ಇಸವಿಯಲ್ಲಿ ಪ್ಯಾರಿಸ್ಸಿನ ಶೇಕ್ಸ್‌ಪಿಯರ್…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ