Advertisement

Category: ಸಾಹಿತ್ಯ

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ರೋಸಿ ಮೇಡಂ ಕಂಡ ಕತ್ತಲ ಸಾಮ್ರಾಜ್ಯ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲೆಗಳಲ್ಲಿ ಈ ರೀತಿಯಾಗಿ ಚಿನ್ನ ನೋಡಿದ ರೋಸೀ ಸ್ವಲ್ಪ ಹೊತ್ತು ಮಾತು ಬರದೇಹೋದಳು. ನಂತರ ಚೇತರಿಸಿಕೊಂಡು ಬ್ಯಾಟರಿಗಳನ್ನು ಆಫ್ ಮಾಡುವಂತೆ ತಿಳಿಸಿ ಕತ್ತಲಲ್ಲಿ ಕಣ್ಣುಗಳನ್ನು ಹಿಗ್ಗಿಸಿಕೊಂಡು, ಕುಗ್ಗಿಸಿಕೊಂಡು ಗೋಡೆಗಳಲ್ಲಿದ್ದ ಚಿನ್ನವನ್ನು ನೋಡಲು ಪ್ರಯತ್ನಿಸಿದಳು. ಸುಮಾರು ಹೊತ್ತು ರೋಸೀ ಅದೇ ರೀತಿಯಾಗಿ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ಪಾಥಾಳದಲ್ಲೊಂದು ಭಯಾನಕ ಅಪಘಾತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

…ಆಗಿನ ಜಗತ್ತೇ ಬೇರೆ ಈಗಿನ ಜಗತ್ತೇ ಬೇರೆ. ನಮ್ಮ ಹಿಂದಿನ ಇತಿಹಾಸವನ್ನು ತಿಳಿದುಕೊಳ್ಳುವುದು ಅಂದರೆ ನನಗೆ ತುಂಬಾ ಇಷ್ಟ. ಇಲ್ಲಿಗೆ ಬರುವುದಕ್ಕೆ ನನಗೆ ಯೂನಿವರ್ಸಿಟಿಯಿಂದ ಸಹಾಯ ಕೂಡ ಸಿಕ್ಕಿದೆ. ಮನುಷ್ಯ ಹುಟ್ಟಿದ ಮೇಲೆ ಏನಾದರು ಒಂದು ಒಳ್ಳೆಯ ಕೆಲಸ ಮಾಡಬೇಕು. ಏನೂ ಮಾಡದೆ ಹಾಗೇ ಸತ್ತೋದರೆ ಮನುಷ್ಯನ ಬದುಕಿಗೆ ಅರ್ಥವೇ ಇರುವುದಿಲ್ಲ” ಎಂದಳು. ಎಂ.ಡಿ. “ಎಷ್ಟು ವಯಸ್ಸು ನಿಮಗೆ? ಓ! ಐ ಯಾಮ್ ಸಾರಿ ಹೆಣ್ಣುಮಕ್ಕಳ ವಯಸ್ಸು ಕೇಳಬಾರದಲ್ಲ?…”
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ